23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿನಿಧನವರದಿ

ಗುರುವಾಯನಕೆರೆ: ನಿವೃತ್ತ ಕೆ.ಎಸ್.ಆರ್.ಟಿ.ಸಿ ಟ್ರಾಫಿಕ್ ಕಂಟ್ರೋಲರ್ ಕೃಷ್ಣ ಕಾಮತ್ ನಿಧನ

ಗುರುವಾಯನಕೆರೆ: ಇಲ್ಲಿಯ ನಿವಾಸಿ ನಿವೃತ್ತ ಕೆ.ಎಸ್.ಆರ್.ಟಿ.ಸಿ ಟ್ರಾಫಿಕ್ ಕಂಟ್ರೋಲರ್ (T.C) ಹಾಗೂ ಶ್ರೀ ವರದ ಪಾಂಡುರಂಗ ವಿಠಲ ಮಂದಿರದ ಗೌರವ ಅಧ್ಯಕ್ಷರೂ, ಹಿರಿಯರೂ ಆಗಿರುವ ಕೃಷ್ಣ ಕಾಮತ್ (80 ವರ್ಷ) ಇವರು ಇಂದು(ಜ.25) ಮುಂಜಾನೆ ನಿಧನರಾದರು.

ಇವರು ಇಬ್ಬರು ಪುತ್ರಿಯರು, ಅಳಿಯಂದಿರು ಓರ್ವ ಪುತ್ರ, ಸೊಸೆ ಮತ್ತು ಮೊಮ್ಮಕ್ಕಳು ಹಾಗೂ ಅಪಾರ ಬಂಧು ಭಾಂಧವರನ್ನು ಅಗಲಿದ್ದಾರೆ.

Related posts

ಜ.7-12: ಬಂದಾರು ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಾ | ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಡಂಗಡಿ: ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ಉಜಿರೆಯ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಪರೀಕ್ಷಾ ತಯಾರಿಯ ಧನಾತ್ಮಕ ಮಾರ್ಗಗಳ ಕಾರ್ಯಾಗಾರ

Suddi Udaya

ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕವ್ವಾಲಿಯಲ್ಲಿ ತೃತೀಯ ಸ್ಥಾನವನ್ನು ಮುಡಿಗೇರಿಸಿಕೊಂಡ ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ

Suddi Udaya

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಮಚ್ಚಿನ ಗ್ರಾ.ಪಂ. ನಿಂದ ಆಧಾರ್ ನೋಂದಣಿ ಮತ್ತು ಪರಿಷ್ಕರಣೆ

Suddi Udaya
error: Content is protected !!