25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿನಿಧನವರದಿ

ಗುರುವಾಯನಕೆರೆ: ನಿವೃತ್ತ ಕೆ.ಎಸ್.ಆರ್.ಟಿ.ಸಿ ಟ್ರಾಫಿಕ್ ಕಂಟ್ರೋಲರ್ ಕೃಷ್ಣ ಕಾಮತ್ ನಿಧನ

ಗುರುವಾಯನಕೆರೆ: ಇಲ್ಲಿಯ ನಿವಾಸಿ ನಿವೃತ್ತ ಕೆ.ಎಸ್.ಆರ್.ಟಿ.ಸಿ ಟ್ರಾಫಿಕ್ ಕಂಟ್ರೋಲರ್ (T.C) ಹಾಗೂ ಶ್ರೀ ವರದ ಪಾಂಡುರಂಗ ವಿಠಲ ಮಂದಿರದ ಗೌರವ ಅಧ್ಯಕ್ಷರೂ, ಹಿರಿಯರೂ ಆಗಿರುವ ಕೃಷ್ಣ ಕಾಮತ್ (80 ವರ್ಷ) ಇವರು ಇಂದು(ಜ.25) ಮುಂಜಾನೆ ನಿಧನರಾದರು.

ಇವರು ಇಬ್ಬರು ಪುತ್ರಿಯರು, ಅಳಿಯಂದಿರು ಓರ್ವ ಪುತ್ರ, ಸೊಸೆ ಮತ್ತು ಮೊಮ್ಮಕ್ಕಳು ಹಾಗೂ ಅಪಾರ ಬಂಧು ಭಾಂಧವರನ್ನು ಅಗಲಿದ್ದಾರೆ.

Related posts

ಎಪ್ರಿಲ್ 30: ಹೊಕ್ಕಾಡಿಗೋಳಿ ಶ್ರೀಮತಿ ಜಿನ್ನಮ್ಮ ಮೂಲ್ಯರ ಉತ್ತರಕ್ರಿಯೆ

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ: ಚಿನ್ನಾಭರಣ, ನಗದು ದೋಚಿ ಪರಾರಿ

Suddi Udaya

ಬಾರ್ಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ

Suddi Udaya

ಮಚ್ಚಿನ: ಕುಕ್ಕಿಲದಲ್ಲಿ ಗುಡ್ಡ ಕುಸಿದು ಮನೆ ಹಾಗೂ ಹಟ್ಟಿಗೆ ಸಂಪೂರ್ಣ ಹಾನಿ

Suddi Udaya

ಬಳ್ಳಮಂಜದಲ್ಲಿ ಸದ್ಗುರು ಆಯಿಲ್ ಮಿಲ್ ಉದ್ಘಾಟನೆ

Suddi Udaya

ಚಾರ್ಮಾಡಿ ಗ್ರಾಮದ ಕುಂಡೊಟ್ಟುಗೆ ಲೋಕೋಪಯೋಗಿ ಸಚಿವರ ಭೇಟಿ ಸ್ಥಳೀಯರ ಅಹವಾಲು ಸ್ವೀಕಾರ

Suddi Udaya
error: Content is protected !!