July 23, 2026
Uncategorized

ಡಾ.ವೀಣಾ ಬನ್ನಂಜೆಯವರ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆಯ ಎರಡನೆಯ ದಿನ – ಶ್ರೀ ಕೃಷ್ಣನ ಬಾಲ್ಯದ ಘಟನೆಗಳ ಅನಾವರಣ : ಮೌನದಲ್ಲೇ ಮಂತ್ರ ಮುಗ್ಧರಾದ ಸಭಿಕರು

ನಾವೂರು ಜಾತ್ರೆಯ ಪ್ರಯುಕ್ತ ಗೋಪಾಲಕೃಷ್ಣ ದೇವಳದಲ್ಲಿ ನಡೆಯುತ್ತಿರುವ ಡಾ. ವೀಣಾ ಬನ್ನಂಜೆಯವರ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ ಮೌನದಲ್ಲಿ ಮೂಕಸ್ಮಿತರಾದ ಭಕ್ತವೃಂದ

ಜಗತ್ತು ದುಷ್ಟ ವಾದಾಗಲೆಲ್ಲ ಕಾರುಣ್ಯ ನೀಡಲು ಬರುವವನೇ ಭಗವಂತ
ಭೂಮಿಗೆ ಭಾರವಾಗಿರುವುದು ಸುಳ್ಳು ಪೃಥ್ವಿಯು ನೋವನ್ನು ಹೇಳಿಕೊಳ್ಳಲು ಹಸುವಿನ ರೂಪದಲ್ಲಿ ಭಗವಂತನ ಬಳಿಗೆ ಹೋದ ಅದೆಷ್ಟೋ ನಿದರ್ಶನಗಳಿವೆ,, ಯದು ವಂಶದಲ್ಲಿ ಹುಟ್ಟಿದ ಶ್ರೀ ಕೃಷ್ಣ ಗೋವುಗಳ ಜೊತೆಯಲ್ಲೇ ಬಾಲ್ಯವನ್ನು ಕಳೆದವನು ಅದಕ್ಕೆ ಅವನಿಗೆ ಗೋಪಾಲಕೃಷ್ಣ ಎನ್ನುತ್ತಾರೆ

ಜಗತ್ತಿಗೆ ಹಾಲನ್ನು ನೀಡುವ ಗೋಮಾತೆಯನ್ನು ಕೊಲ್ಲಬೇಡಿ ಅದನ್ನು ಸಲಹಿ ಎಂದು ನುಡಿಯನು ಶ್ರೀ ಕೃಷ್ಣ ಧರ್ಮದ ಉದ್ದಾರಕ್ಕಾಗಿ ರಾಕ್ಷಸರನ್ನು ಸಂಹಾರ ಮಾಡಿದವ ಶ್ರೀ ಕೃಷ್ಣ ಆದರೆ ಸಂಹರಿಸಿದ ಎಲ್ಲಾ ದಾನವರ ಹಿಂದೆ ಶಾಪದ ಕಥೆ ಇದೆ ಪೂತನಿ ಸಂಹಾರ ಅದರ ಹಿಂದಿರುವ ಕಥೆಯ ವಿವರಣೆ
ಕಂಸನ ಕೋಪವನ್ನು ಇನ್ನಷ್ಟು ಕೆರಳಿಸಲು ನಾರದನು ನಡೆ
ಹಾಗೂ ನಾರದನ ಈ ನಡಿಗೆ ವೇದವ್ಯಾಸರು ತಾರ್ತಿಕವಾಗಿ ಉತ್ತರಿಸಿದ್ದು
ಇಲ್ಲಿ ಚಿತ್ತ ಪ್ರಜ್ಞೆ ನಾರದ ಎನ್ನುವುದನ್ನು ಬಿಂಬಿಸಿರುವುದು ಎಷ್ಟು ಅರ್ಥಪೂರ್ಣ
, (ವರದಿ ರತ್ನಕರ್. ಬಿ, ನಾವೂರು )

Related posts

ಆಪರೇಷನ್ ಸಿಂಧೂರ: ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸೇವಾ ನಿವೃತ್ತಿ: ಗೇರುಕಟ್ಟೆ ಸ.ಪ್ರೌ. ಶಾಲೆ ವತಿಯಿಂದ ಗೌರವಾರ್ಪಣೆ

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

ಬೆಳ್ತಂಗಡಿಯ ಜಗದೀಶ್ ಕುಲಾಲ್ ರವರಿಗೆ ಕುಂಬಾರರ ಸೇವಾ ಸಂಘದಿಂದ ಕ್ರೀಡಾ ರತ್ನ ಪ್ರಶಸ್ತಿ

Suddi Udaya

ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya
error: Content is protected !!