September 6, 2026
Uncategorized

ಡಾ.ವೀಣಾ ಬನ್ನಂಜೆಯವರ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆಯ ಎರಡನೆಯ ದಿನ – ಶ್ರೀ ಕೃಷ್ಣನ ಬಾಲ್ಯದ ಘಟನೆಗಳ ಅನಾವರಣ : ಮೌನದಲ್ಲೇ ಮಂತ್ರ ಮುಗ್ಧರಾದ ಸಭಿಕರು

ನಾವೂರು ಜಾತ್ರೆಯ ಪ್ರಯುಕ್ತ ಗೋಪಾಲಕೃಷ್ಣ ದೇವಳದಲ್ಲಿ ನಡೆಯುತ್ತಿರುವ ಡಾ. ವೀಣಾ ಬನ್ನಂಜೆಯವರ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ ಮೌನದಲ್ಲಿ ಮೂಕಸ್ಮಿತರಾದ ಭಕ್ತವೃಂದ

ಜಗತ್ತು ದುಷ್ಟ ವಾದಾಗಲೆಲ್ಲ ಕಾರುಣ್ಯ ನೀಡಲು ಬರುವವನೇ ಭಗವಂತ
ಭೂಮಿಗೆ ಭಾರವಾಗಿರುವುದು ಸುಳ್ಳು ಪೃಥ್ವಿಯು ನೋವನ್ನು ಹೇಳಿಕೊಳ್ಳಲು ಹಸುವಿನ ರೂಪದಲ್ಲಿ ಭಗವಂತನ ಬಳಿಗೆ ಹೋದ ಅದೆಷ್ಟೋ ನಿದರ್ಶನಗಳಿವೆ,, ಯದು ವಂಶದಲ್ಲಿ ಹುಟ್ಟಿದ ಶ್ರೀ ಕೃಷ್ಣ ಗೋವುಗಳ ಜೊತೆಯಲ್ಲೇ ಬಾಲ್ಯವನ್ನು ಕಳೆದವನು ಅದಕ್ಕೆ ಅವನಿಗೆ ಗೋಪಾಲಕೃಷ್ಣ ಎನ್ನುತ್ತಾರೆ

ಜಗತ್ತಿಗೆ ಹಾಲನ್ನು ನೀಡುವ ಗೋಮಾತೆಯನ್ನು ಕೊಲ್ಲಬೇಡಿ ಅದನ್ನು ಸಲಹಿ ಎಂದು ನುಡಿಯನು ಶ್ರೀ ಕೃಷ್ಣ ಧರ್ಮದ ಉದ್ದಾರಕ್ಕಾಗಿ ರಾಕ್ಷಸರನ್ನು ಸಂಹಾರ ಮಾಡಿದವ ಶ್ರೀ ಕೃಷ್ಣ ಆದರೆ ಸಂಹರಿಸಿದ ಎಲ್ಲಾ ದಾನವರ ಹಿಂದೆ ಶಾಪದ ಕಥೆ ಇದೆ ಪೂತನಿ ಸಂಹಾರ ಅದರ ಹಿಂದಿರುವ ಕಥೆಯ ವಿವರಣೆ
ಕಂಸನ ಕೋಪವನ್ನು ಇನ್ನಷ್ಟು ಕೆರಳಿಸಲು ನಾರದನು ನಡೆ
ಹಾಗೂ ನಾರದನ ಈ ನಡಿಗೆ ವೇದವ್ಯಾಸರು ತಾರ್ತಿಕವಾಗಿ ಉತ್ತರಿಸಿದ್ದು
ಇಲ್ಲಿ ಚಿತ್ತ ಪ್ರಜ್ಞೆ ನಾರದ ಎನ್ನುವುದನ್ನು ಬಿಂಬಿಸಿರುವುದು ಎಷ್ಟು ಅರ್ಥಪೂರ್ಣ
, (ವರದಿ ರತ್ನಕರ್. ಬಿ, ನಾವೂರು )

Related posts

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ಬೆಳ್ತಂಗಡಿ: ತಾಲೂಕು ಪಂಚಾಯತ್‌ ನಲ್ಲಿ ಆಧಾರ್‌ ನೊಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಜ.22: ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆಯೊಂದಿಗೆಕೋಟಿ ಕೋಟಿ ರಾಮ ಭಕ್ತರ ಅಭಿಲಾಷೆ ಈಡೇರುತ್ತಿದೆ

Suddi Udaya

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸುವರ್ಣ ಸಂಭ್ರಮ: ಸಮಾಲೋಚನೆ ಸಭೆ

Suddi Udaya

ಶಿರ್ಲಾಲು ಕೆಮ್ಮಡೆ ನಿವಾಸಿ ಶ್ರೀಮತಿ ವಾರಿಜ ನಿಧನ

Suddi Udaya
error: Content is protected !!