July 23, 2026
Uncategorized

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ‌ದೈವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಅಳದಂಗಡಿ: ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ‌ದೈವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜ.25ರಂದು ಭೇಟಿ ನೀಡಿದರು.

ಕ್ಷೇತ್ರಕ್ಕೆ ಆಗಮಿಸಿದ ಸಚಿವರನ್ನು ಆಡಳಿತದಾರ ಶಿವಪ್ರಸಾದ್ ಅಜಿಲ ಸ್ವಾಗತಿಸಿದರು.‌ಈ‌ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷೀತ್ ಶಿವರಾಂ, ಶಾಹುಲ್ ಹಮೀದ್ ಮೊದಲಾದವರು ಉಪಸ್ಥಿತರಿದ್ದರು.

Related posts

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯ ಉನ್ನತ ಶ್ರೇಣಿಯ ಫಲಿತಾಂಶ

Suddi Udaya

ಸುಲ್ಕೇರಿ ಬಂಟರ ಯಾನೆ ನಾಡವರ ಸಂಘ ಗ್ರಾಮ ಸಮಿತಿಯಿಂದ ಆಟಿಡೊಂಜಿ ದಿನ

Suddi Udaya

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ವೇಣೂರು ಇಲ್ಲಿನ ಹಳೆ ವಿದ್ಯಾರ್ಥಿ ಸಂಘ ಪ್ರತಿ ವರ್ಷದಂತೆ ದೀಪಾವಳಿಯ ನರಕ ಚತುರ್ದಶಿಯಂದು ಆಯೋಜಿಸಿರುವ ವಾರ್ಷಿಕ ಕ್ರೀಡಾಕೂಟ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನೂತನ ಪ್ರಾಂಶುಪಾಲರಾಗಿ ಪ್ರೊಫೆಸರ್ ಸುರೇಶ್

Suddi Udaya

ಅಳದಂಗಡಿ ಶ್ರೀ ಸತ್ಯ ದೇವತೆಗೆ ಹರಕೆ ರೂಪದಲ್ಲಿ ಗಗ್ಗರ ಸಮಪ೯ಣೆ

Suddi Udaya
error: Content is protected !!