25.5 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ

ಜ. 24ರಂದು ಪೂರ್ವಾಹ್ನ, ಊರ ಭಕ್ತಾಧಿಗಳಿಂದ ಗೇರುಕಟ್ಟೆ ಪೇಟೆಯಿಂದ ಭವ್ಯ ಮೆರವಣಿಗೆಯಲ್ಲಿ ಹೊರೆಕಾಣಿಕೆ ಸಮರ್ಪಣೆ ಮಾಡಿದರು. ಬಳಿಕ ಶ್ರೀದೇವರಿಗೆ ನವಕಪ್ರಧಾನ ಕಲಶಾಭಿಷೇಕ, ಮಹಾಪೂಜೆ. ಮಧ್ಯಾಹ್ನ ಗಂಟೆ ಧ್ವಜಾರೋಹಣ, ನಿತ್ಯಬಲಿಯ ಮೂಲಕ ವರ್ಷಾವಧಿ ಜಾತ್ರೆ ಚಾಲನೆಗೊಂಡಿತು

.ಬ್ರಹ್ಮಶ್ರೀ ವೇ.ಮೂ. ಬಾಲಕೃಷ್ಣ ಪಾಂಗಾಣ್ಣಾಯ ಹಾಗೂ ವೇ. ಮೂ. ವ್ಯಾಸ ಪಾಂಗಣ್ಣಾಯ ತಂತ್ರಿಗಳ ಮಾರ್ಗದರ್ಶನದಲ್ಲಿ ದೇವಳದ ಪ್ರದಾನ ಅರ್ಚಕ ವೇ.ಮೂ.ರಾಘವೇಂದ್ರ ಅಸ್ರಣ್ಣ ಅವರ ನೇತೃತ್ವದಲ್ಲಿ ದೇವರ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು.ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ.ಹರೀಶ್ ಕುಮಾ‌ರ್, ಸದಸ್ಯರುಗಳಾದ ಶರತ್ ಕುಮಾರ್ ಶೆಟ್ಟಿ, ಹರೀಶ್ ಗೌಡ, ಅರುಣ್ ಕುಮಾರ್ ಶೆಟ್ಟಿ,ಹೇಮಂತ್ ಕುಮಾರ್ ನೀನಾ ಕುಮಾರ್, ರೀತಾ ಚಂದ್ರಶೇಖ‌ರ್, ಮೋಹಿನಿ ಗೌಡ, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷರುಗಳಾದ ವಸಂತ ಮಜಲು, ಭುವನೇಶ್. ಜಿ ಗೇರುಕಟ್ಟೆ ಮತ್ತು ಮಾಜಿ ಸದಸ್ಯರುಗಳು, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಮತ್ತು ಪದಾಧಿಕಾರಿಗಳು ಮತ್ತು ಸದಸ್ಯರು, ಭಜನಾ ಮಂಡಳಿ ಅಧ್ಯಕ್ಷ ಗಣೇಶ್‌ ಗೌಡ ಮತ್ತು ಪದಾಧಿಕಾರಿಗಳು

, ಸದಸ್ಯರು, ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷೆ ಮಮತಾ ವಿ. ಆಳ್ವ, ಪದಾಧಿಕಾರಿಗಳು ಹಾಗೂ ಸದಸ್ಯರು, ದೇವಳದ ಪ್ರಬಂಧಕ ಗಿರೀಶ್ ಶೆಟ್ಟಿ, ದೇವಳದ ಸಿಬ್ಬಂದಿಗಳು, ಪರಿಚಾರಕರು, ವಿಲಯದವರು, ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರು ಪದಾಧಿಕಾರಿಗಳು, ಕಳಿಯ, ನ್ಯಾಯತರ್ಪು, ಓಡಿಲ್ನಾಳ ಗ್ರಾಮದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಹಸಿರು ಹೊರೆ ಕಾಣಿಕೆಯು ಭವ್ಯ ಮೆರವಣಿಗೆ ಚಂಡೆ ವಾದ್ಯಗಳ ಮೂಲಕ ಗೇರುಕಟ್ಟೆಯಿಂದ ನಾಳ ದೇವಳಕ್ಕೆ ತರಲಾಯಿತು.

ಗೇರುಕಟ್ಟೆಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಜ. 24ರಿಂದ ಜ. 30ರವರೆಗೆ ದೇವಳದ ತಂತ್ರಿಗಳಾದ ಬ್ರಹ್ಮಶ್ರೀ ಬಾಲಕೃಷ್ಣ ಪಾಂಗಾಣ್ಣಾಯರವರ ಮಾರ್ಗದರ್ಶನದಲ್ಲಿ ವರ್ಷಾವಧಿ ಜಾತ್ರೆ ಜರಗಲಿದ್ದು,

ಜ. 24ರಂದು ಪೂರ್ವಾಹ್ನ, ಊರ ಭಕ್ತಾಧಿಗಳಿಂದ ಗೇರುಕಟ್ಟೆ ಪೇಟೆಯಿಂದ ಭವ್ಯ ಮೆರವಣಿಗೆಯಲ್ಲಿ ಹೊರೆಕಾಣಿಕೆ ಸಮರ್ಪಣೆ ಮಾಡಿದರು. ಬಳಿಕ ಶ್ರೀದೇವರಿಗೆ ನವಕಪ್ರಧಾನ ಕಲಶಾಭಿಷೇಕ, ಮಹಾಪೂಜೆ. ಮಧ್ಯಾಹ್ನ ಗಂಟೆ ಧ್ವಜಾರೋಹಣ, ನಿತ್ಯಬಲಿಯ ಮೂಲಕ ವರ್ಷಾವಧಿ ಜಾತ್ರೆ ಚಾಲನೆಗೊಂಡಿತು.ಬ್ರಹ್ಮಶ್ರೀ ವೇ.ಮೂ. ಬಾಲಕೃಷ್ಣ ಪಾಂಗಾಣ್ಣಾಯ ಹಾಗೂ ವೇ. ಮೂ. ವ್ಯಾಸ ಪಾಂಗಣ್ಣಾಯ ತಂತ್ರಿಗಳ ಮಾರ್ಗದರ್ಶನದಲ್ಲಿ ದೇವಳದ ಪ್ರದಾನ ಅರ್ಚಕ ವೇ.ಮೂ.ರಾಘವೇಂದ್ರ ಅಸ್ರಣ್ಣ ಅವರ ನೇತೃತ್ವದಲ್ಲಿ ದೇವರ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು.ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ.ಹರೀಶ್ ಕುಮಾ‌ರ್, ಸದಸ್ಯರುಗಳಾದ ಶರತ್ ಕುಮಾರ್ ಶೆಟ್ಟಿ, ಹರೀಶ್ ಗೌಡ, ಅರುಣ್ ಕುಮಾರ್ ಶೆಟ್ಟಿ,ಹೇಮಂತ್ ಕುಮಾರ್ ನೀನಾ ಕುಮಾರ್, ರೀತಾ ಚಂದ್ರಶೇಖ‌ರ್, ಮೋಹಿನಿ ಗೌಡ, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷರುಗಳಾದ ವಸಂತ ಮಜಲು, ಭುವನೇಶ್. ಜಿ ಗೇರುಕಟ್ಟೆ ಮತ್ತು ಮಾಜಿ ಸದಸ್ಯರುಗಳು, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಮತ್ತು ಪದಾಧಿಕಾರಿಗಳು ಮತ್ತು ಸದಸ್ಯರು, ಭಜನಾ ಮಂಡಳಿ ಅಧ್ಯಕ್ಷ ಗಣೇಶ್‌ ಗೌಡ ಮತ್ತು ಪದಾಧಿಕಾರಿಗಳು, ಸದಸ್ಯರು, ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷೆ ಮಮತಾ ವಿ. ಆಳ್ವ, ಪದಾಧಿಕಾರಿಗಳು ಹಾಗೂ ಸದಸ್ಯರು, ದೇವಳದ ಪ್ರಬಂಧಕ ಗಿರೀಶ್ ಶೆಟ್ಟಿ, ದೇವಳದ ಸಿಬ್ಬಂದಿಗಳು, ಪರಿಚಾರಕರು, ವಿಲಯದವರು, ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರು ಪದಾಧಿಕಾರಿಗಳು, ಕಳಿಯ, ನ್ಯಾಯತರ್ಪು, ಓಡಿಲ್ನಾಳ ಗ್ರಾಮದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಹಸಿರು ಹೊರೆ ಕಾಣಿಕೆಯು ಭವ್ಯ ಮೆರವಣಿಗೆ ಚಂಡೆ ವಾದ್ಯಗಳ ಮೂಲಕ ಗೇರುಕಟ್ಟೆಯಿಂದ ನಾಳ ದೇವಳಕ್ಕೆ ತರಲಾಯಿತು.ಬ್ರಹ್ಮಶ್ರೀ ಬಾಲಕೃಷ್ಣ ಪಾಂಗಾಣ್ಣಾಯರವರ ಮಾರ್ಗದರ್ಶನದಲ್ಲಿ ವರ್ಷಾವಧಿ ಜಾತ್ರೆ ಜರಗಲಿದ್ದು,

ಜ. 24ರಂದು ಪೂರ್ವಾಹ್ನ, ಊರ ಭಕ್ತಾಧಿಗಳಿಂದ ಗೇರುಕಟ್ಟೆ ಪೇಟೆಯಿಂದ ಭವ್ಯ ಮೆರವಣಿಗೆಯಲ್ಲಿ ಹೊರೆಕಾಣಿಕೆ ಸಮರ್ಪಣೆ ಮಾಡಿದರು. ಬಳಿಕ ಶ್ರೀದೇವರಿಗೆ ನವಕಪ್ರಧಾನ ಕಲಶಾಭಿಷೇಕ, ಮಹಾಪೂಜೆ. ಮಧ್ಯಾಹ್ನ ಗಂಟೆ ಧ್ವಜಾರೋಹಣ, ನಿತ್ಯಬಲಿಯ ಮೂಲಕ ವರ್ಷಾವಧಿ ಜಾತ್ರೆ ಚಾಲನೆಗೊಂಡಿತು.ಬ್ರಹ್ಮಶ್ರೀ ವೇ.ಮೂ. ಬಾಲಕೃಷ್ಣ ಪಾಂಗಾಣ್ಣಾಯ ಹಾಗೂ ವೇ. ಮೂ. ವ್ಯಾಸ ಪಾಂಗಣ್ಣಾಯ ತಂತ್ರಿಗಳ ಮಾರ್ಗದರ್ಶನದಲ್ಲಿ ದೇವಳದ ಪ್ರದಾನ ಅರ್ಚಕ ವೇ.ಮೂ.ರಾಘವೇಂದ್ರ ಅಸ್ರಣ್ಣ ಅವರ ನೇತೃತ್ವದಲ್ಲಿ ದೇವರ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು.ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ.ಹರೀಶ್ ಕುಮಾ‌ರ್, ಸದಸ್ಯರುಗಳಾದ ಶರತ್ ಕುಮಾರ್ ಶೆಟ್ಟಿ, ಹರೀಶ್ ಗೌಡ, ಅರುಣ್ ಕುಮಾರ್ ಶೆಟ್ಟಿ,ಹೇಮಂತ್ ಕುಮಾರ್ ನೀನಾ ಕುಮಾರ್, ರೀತಾ ಚಂದ್ರಶೇಖ‌ರ್, ಮೋಹಿನಿ ಗೌಡ, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷರುಗಳಾದ ವಸಂತ ಮಜಲು, ಭುವನೇಶ್. ಜಿ ಗೇರುಕಟ್ಟೆ ಮತ್ತು ಮಾಜಿ ಸದಸ್ಯರುಗಳು, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಮತ್ತು ಪದಾಧಿಕಾರಿಗಳು ಮತ್ತು ಸದಸ್ಯರು, ಭಜನಾ ಮಂಡಳಿ ಅಧ್ಯಕ್ಷ ಗಣೇಶ್‌ ಗೌಡ ಮತ್ತು ಪದಾಧಿಕಾರಿಗಳು, ಸದಸ್ಯರು, ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷೆ ಮಮತಾ ವಿ. ಆಳ್ವ, ಪದಾಧಿಕಾರಿಗಳು ಹಾಗೂ ಸದಸ್ಯರು, ದೇವಳದ ಪ್ರಬಂಧಕ ಗಿರೀಶ್ ಶೆಟ್ಟಿ, ದೇವಳದ ಸಿಬ್ಬಂದಿಗಳು, ಪರಿಚಾರಕರು, ವಿಲಯದವರು, ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರು ಪದಾಧಿಕಾರಿಗಳು, ಕಳಿಯ, ನ್ಯಾಯತರ್ಪು, ಓಡಿಲ್ನಾಳ ಗ್ರಾಮದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಹಸಿರು ಹೊರೆ ಕಾಣಿಕೆಯು ಭವ್ಯ ಮೆರವಣಿಗೆ ಚಂಡೆ ವಾದ್ಯಗಳ ಮೂಲಕ ಗೇರುಕಟ್ಟೆಯಿಂದ ನಾಳ ದೇವಳಕ್ಕೆ ತರಲಾಯಿತು.

Related posts

ಡಿ.14: ಮುಂಡೂರು ನಾಗಾಂಬಿಕಾ ಕ್ಷೇತ್ರದಲ್ಲಿ 40ಕ್ಕೂ ಮಿಕ್ಕಿ ಭಜನಾ ಮಂಡಳಿಗಳಿಂದ ಏಕಕಾಲದಲ್ಲಿ ಕಣಿತ ಭಜನೋತ್ಸವ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಸಿರುವಾಣಿ ಹೊರೆಕಾಣಿಕೆ ಮತ್ತು ದೈವ-ದೇವರ ಆಭರಣಗಳ ವೈಭವಯುತ ಮೆರವಣಿಗೆ ಶಾಸಕ ಹರೀಶ್ ಪೂಂಜರವರಿಂದ ಹಾಗೂ ಮುಂಬೈ ಉದ್ಯಮಿ ಸುರೇಶ್ ಪೂಜಾರಿಯವರಿಂದ ಚಾಲನೆ

Suddi Udaya

ಜು.10-ಆ.20: ಕುಮುಟಾ ಕೋನಳ್ಳಿ ವನದುರ್ಗಾ ದೇಗುಲದಲ್ಲಿ ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳ ಚಾತುರ್ಮಾಸ್ಯ ವ್ರತ

Suddi Udaya

ಕೊಕ್ಕಡ ಗ್ರಾಮದ ರೈತರ ವತಿಯಿಂದ ಶ್ರೀ ಸೌತಡ್ಕ ಮಹಾಗಣಪತಿ ದೇವರಿಗೆ 24 ಅಗೇಲು ರಂಗ ಪೂಜೆ

Suddi Udaya

ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಿ.4 : ಶ್ರೀ ಕ್ಷೇತ್ರದಲ್ಲಿ ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ,ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ

Suddi Udaya

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ರವರಿಂದ ಗೌರವಾರ್ಪಣೆ

Suddi Udaya
error: Content is protected !!