24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಡಾ.ವೀಣಾ ಬನ್ನಂಜೆಯವರ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆಯ ಎರಡನೆಯ ದಿನ – ಶ್ರೀ ಕೃಷ್ಣನ ಬಾಲ್ಯದ ಘಟನೆಗಳ ಅನಾವರಣ : ಮೌನದಲ್ಲೇ ಮಂತ್ರ ಮುಗ್ಧರಾದ ಸಭಿಕರು

ನಾವೂರು ಜಾತ್ರೆಯ ಪ್ರಯುಕ್ತ ಗೋಪಾಲಕೃಷ್ಣ ದೇವಳದಲ್ಲಿ ನಡೆಯುತ್ತಿರುವ ಡಾ. ವೀಣಾ ಬನ್ನಂಜೆಯವರ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ ಮೌನದಲ್ಲಿ ಮೂಕಸ್ಮಿತರಾದ ಭಕ್ತವೃಂದ

ಜಗತ್ತು ದುಷ್ಟ ವಾದಾಗಲೆಲ್ಲ ಕಾರುಣ್ಯ ನೀಡಲು ಬರುವವನೇ ಭಗವಂತ
ಭೂಮಿಗೆ ಭಾರವಾಗಿರುವುದು ಸುಳ್ಳು ಪೃಥ್ವಿಯು ನೋವನ್ನು ಹೇಳಿಕೊಳ್ಳಲು ಹಸುವಿನ ರೂಪದಲ್ಲಿ ಭಗವಂತನ ಬಳಿಗೆ ಹೋದ ಅದೆಷ್ಟೋ ನಿದರ್ಶನಗಳಿವೆ,, ಯದು ವಂಶದಲ್ಲಿ ಹುಟ್ಟಿದ ಶ್ರೀ ಕೃಷ್ಣ ಗೋವುಗಳ ಜೊತೆಯಲ್ಲೇ ಬಾಲ್ಯವನ್ನು ಕಳೆದವನು ಅದಕ್ಕೆ ಅವನಿಗೆ ಗೋಪಾಲಕೃಷ್ಣ ಎನ್ನುತ್ತಾರೆ

ಜಗತ್ತಿಗೆ ಹಾಲನ್ನು ನೀಡುವ ಗೋಮಾತೆಯನ್ನು ಕೊಲ್ಲಬೇಡಿ ಅದನ್ನು ಸಲಹಿ ಎಂದು ನುಡಿಯನು ಶ್ರೀ ಕೃಷ್ಣ ಧರ್ಮದ ಉದ್ದಾರಕ್ಕಾಗಿ ರಾಕ್ಷಸರನ್ನು ಸಂಹಾರ ಮಾಡಿದವ ಶ್ರೀ ಕೃಷ್ಣ ಆದರೆ ಸಂಹರಿಸಿದ ಎಲ್ಲಾ ದಾನವರ ಹಿಂದೆ ಶಾಪದ ಕಥೆ ಇದೆ ಪೂತನಿ ಸಂಹಾರ ಅದರ ಹಿಂದಿರುವ ಕಥೆಯ ವಿವರಣೆ
ಕಂಸನ ಕೋಪವನ್ನು ಇನ್ನಷ್ಟು ಕೆರಳಿಸಲು ನಾರದನು ನಡೆ
ಹಾಗೂ ನಾರದನ ಈ ನಡಿಗೆ ವೇದವ್ಯಾಸರು ತಾರ್ತಿಕವಾಗಿ ಉತ್ತರಿಸಿದ್ದು
ಇಲ್ಲಿ ಚಿತ್ತ ಪ್ರಜ್ಞೆ ನಾರದ ಎನ್ನುವುದನ್ನು ಬಿಂಬಿಸಿರುವುದು ಎಷ್ಟು ಅರ್ಥಪೂರ್ಣ
, (ವರದಿ ರತ್ನಕರ್. ಬಿ, ನಾವೂರು )

Related posts

ಅ.13-19 : ವಾಣಿ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಫೇಸ್‌ಬುಕ್ ಖಾತೆಯಲ್ಲಿ ಪೊಸ್ಟ್ ಹಾಕಿ ಮಾನಹಾನಿ ಆರೋಪ:ಯುವತಿ ದೂರು: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಧರ್ಮಸ್ಥದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹ75 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಮಡಂತ್ಯಾರ್ ಸೆಕ್ರೇಡ್ ಹಾರ್ಟ್ ಪದವಿಪೂರ್ವ ಮಹಾವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಉಪಾದ್ಯಕ್ಷರಾಗಿ ಅಬ್ದುಲ್ ರಹಿಮಾನ್ ಪಡ್ಪು

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ 2024-25

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಂದಿ ದಿನಾಚರಣೆ

Suddi Udaya
error: Content is protected !!