September 6, 2026
Uncategorized

ಮದ್ದಡ್ಕ ಹೇಮಂತ್ ಶೆಣೈ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಯುವಕನೋವ೯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಸಂಜೆ ಮದ್ದಡ್ಕದಲ್ಲಿ ನಡೆದಿದೆ. ಮದ್ದಡ್ಕ ಸಹನಾ ಕ್ಲಿನಿಕ್ ವೈದ್ಯರಾದ ಹರೀಶ್ ಶೆಣೈ ರವರ ಪುತ್ರ ಹೇಮಂತ್
ಶೆಣೈ (28ವ) ಇಂದು ಸಂಜೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಕಾರಣವೆಂದು ತಿಳಿದು ಬಂದಿಲ್ಲ. ಇವರು ಇಂಜಿನಿಯರಿಂಗ್ ವಿದ್ಯಾರ್ಥಿ ಎನ್ನಲಾಗುತ್ತಿದ್ದು , ಹರೀಶ್ ಶೆಣೈಯವರ ಏಕೈಕ ಪುತ್ರ.

Related posts

ಬೆಳ್ತಂಗಡಿ: ಕೋರ್ಟ್ ರಸ್ತೆಯ ನಿವಾಸಿ ಜಯರಾಮ ನಿಧನ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

Suddi Udaya

ಗೋಪಾಲಕೃಷ್ಣಶೆಟ್ಟಿ ನೆತ್ತರಇವರಿಗೆ ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ ಅವಾರ್ಡ್

Suddi Udaya

ಬೆಳ್ತಂಗಡಿ ಸೇವಾಭಾರತಿ ಆಶ್ರಯದಲ್ಲಿ 100ನೇ ಬೃಹತ್ ರಕ್ತದಾನ ಶಿಬಿರ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯ ಪ್ರಾರಂಭೋತ್ಸವ

Suddi Udaya

ಜು.31 ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ ಸೇವಾ ನಿವೃತ್ತಿ: ನಿವೃತ್ತಿಯಂದು ಶಿಷ್ಯರಿಂದ ಅಕ್ಷರದ ಗುರು ಕಾಣಿಕೆ

Suddi Udaya
error: Content is protected !!