23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಮದ್ದಡ್ಕ ಹೇಮಂತ್ ಶೆಣೈ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಯುವಕನೋವ೯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಸಂಜೆ ಮದ್ದಡ್ಕದಲ್ಲಿ ನಡೆದಿದೆ. ಮದ್ದಡ್ಕ ಸಹನಾ ಕ್ಲಿನಿಕ್ ವೈದ್ಯರಾದ ಹರೀಶ್ ಶೆಣೈ ರವರ ಪುತ್ರ ಹೇಮಂತ್
ಶೆಣೈ (28ವ) ಇಂದು ಸಂಜೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಕಾರಣವೆಂದು ತಿಳಿದು ಬಂದಿಲ್ಲ. ಇವರು ಇಂಜಿನಿಯರಿಂಗ್ ವಿದ್ಯಾರ್ಥಿ ಎನ್ನಲಾಗುತ್ತಿದ್ದು , ಹರೀಶ್ ಶೆಣೈಯವರ ಏಕೈಕ ಪುತ್ರ.

Related posts

ಧರ್ಮಸ್ಥಳ ಶಾಂತಿವನದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ: ಕರ್ತವ್ಯ ನಿಷ್ಠೆಯೇ ದೇಶ ಸೇವೆ: ಕರ್ನಲ್ ಎಂ.ಜಿ ಜಯರಾಮ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ವಿಧಾನ ಪರಿಷತ್ ಉಪಚುನಾವಣೆ : ಬೆಳ್ತಂಗಡಿ ಮಂಡಲದ ಬಿಜೆಪಿ ಚುನಾವಣಾ ಸಂಚಾಲಕರಾಗಿ ಪ್ರಭಾಕರ ಆಚಾರ್ಯ, ಸಹ ಸಂಚಾಲಕರಾಗಿ ಅರವಿಂದ ಲಾಯಿಲ

Suddi Udaya

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಜೆ ಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತಿ ಶಿಬಿರ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!