25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಬೆಳ್ತಂಗಡಿ ಘಟಕ ಇದರ ಹತ್ತನೇ ವಾರ್ಷಿಕೋತ್ಸವ

ಬೆಳ್ತಂಗಡಿ :ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಬೆಳ್ತಂಗಡಿ ಘಟಕ ಇದರ ಹತ್ತನೇ ವಾರ್ಷಿಕೋತ್ಸವವು ಗೌರವಾಧ್ಯಕ್ಷರಾದ ಶಶಿಧರ ಶೆಟ್ಟಿ ಬರೋಡಾ ಇವರ ಅಧ್ಯಕ್ಷತೆಯಲ್ಲಿ ನಡೆಯಿತು

. ಮುಖ್ಯ ಅಭ್ಯಾಗತರಾಗಿ ಶಾಸಕರಾದ ಹರೀಶ್ ಪೂಂಜಾ, ಉಜಿರೆ ಜನಾರ್ದನ ದೇವಸ್ಥಾನದ ಆನುವಂಶಿಕ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯ, ನಾಣ್ಯಪ್ಪ ಪೂಜಾರಿ, ದಿನಕರ ಶೆಟ್ಟಿ ಬರೋಡಾ, ಬಿ ಭುಜಬಲಿ ಧರ್ಮಸ್ಥಳ, ಸಂಚಾಲಕರು ಕಿರಣ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಶಿತಿಕಂಠ ಭಟ್ ಉಜಿರೆ ಮತ್ತಿತರ ಗಣ್ಯರು ಹಾಗೂ ಘಟಕದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಪಾವಂಜೆ ಮೇಳದ ಹಿರಿಯ ಕಲಾವಿದ ರಾಧಾಕೃಷ್ಣ ನಾವಡ ಮಧೂರು ಇವರನ್ನು ಸಂಮಾನಿಸಲಾಯಿತು. ಪಟ್ಲ ಫೌಂಡೇಶನ್ ಟ್ರಸ್ಟಿಗೆ 20 ದೇಣಿಗೆ ನೀಡಿದ ಮಹಾದಾನಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಶ್ರೀಮತಿ ಪೃಥ್ವಿ ಮತ್ತು ಮುರಳೀಕೃಷ್ಣ ನಿರೂಪಿಸಿದರು. ಘಟಕದ ಅಧ್ಯಕ್ಷರಾದ ಸುರೇಶ್ ಶೆಟ್ಟಿ ವಂದಿಸಿದರು. ಪಾವಂಜೆ ಮೇಳದವರಿಂದ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ ಜರುಗಿತು.

Related posts

ಎಕೆಎಮ್ಎಸ್ಎಸ್ ಬೆಳ್ತಂಗಡಿ ‌ಘಟಕದ ಪ್ರಥಮ ವರ್ಷದ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ಲೋಕೇಶ್ವರಿ ವಿನಯಚಂದ್ರರವರಿಗೆ ಸ್ವಗ್ರಾಮದಲ್ಲಿ ಗೌರವಾರ್ಪಣೆ

Suddi Udaya

ಶಶಿಧರ ಶೆಟ್ಟಿ ಬರೋಡ ರವರಿಂದ ಒಕ್ಕೂಟದ ಸಭಾಭವನಕ್ಕೆ ರೂ.1.25 ಕೋಟಿ ದೇಣಿಗೆ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕವನ ಸ್ಪರ್ಧೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಪ್ರಣಮ್ಯ ಪ್ರಥಮ

Suddi Udaya

ಪಿಯುಸಿ ಫಲಿತಾಂಶ: ವಾಣಿಜ್ಯ ವಿಭಾಗದಲ್ಲಿ ವರ್ಷ ಅವರಿಗೆ ಶೇ 96.66 ಫಲಿತಾಂಶ

Suddi Udaya

ಸವಣಾಲು ನಂದಗೋಕುಲ ಪಾರ್ಮ್ ಹೌಸ್ ನಲ್ಲಿ ಯಕ್ಷಗಾನ ತರಗತಿ ಪ್ರಾರಂಭ

Suddi Udaya
error: Content is protected !!