22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ರೂ. 3ಕೋಟಿ ವೆಚ್ಚದಲ್ಲಿ ನಡ ಗ್ರಾಮದ ಪಡ್ಪು- ಕನ್ಯಾಡಿ- ಭೀಮಂಡೆ ಕಾಂಕ್ರೀಟಿಕರಣಗೊಳಿಸಿದ ರಸ್ತೆಯ ಉದ್ಘಾಟನೆ

ಕನ್ಯಾಡಿ 1: ಸುಮಾರು ರೂ. 3ಕೋಟಿ ವೆಚ್ಚದಲ್ಲಿ ನಡ ಗ್ರಾಮದ ಪಡ್ಪು- ಕನ್ಯಾಡಿ- ಭೀಮಂಡೆ ಕಾಂಕ್ರೀಟಿಕರಣಗೊಳಿಸಿದ ರಸ್ತೆಯ ಉದ್ಘಾಟನೆಯನ್ನು ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮೆಸ್ಕಾಂ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್, ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ವಿಕಾಸ್ ಹೆಗ್ಡೆ ಮೂಡಬೆಟ್ಟು, ವಕೀಲರಾದ ಶಶಿಕಿರಣ್ ಜೈನ್, ನಡ ಗ್ರಾ. ಪಂ. ಮಾಜಿ ಅಧ್ಯಕ್ಷರಾದ ಮುನಿರಾಜ ಅಜ್ರಿ, ಪ್ರವೀಣ್ ವಿ. ಜಿ., ಶಶಿಕಲಾ ಜೈನ್, ನಡ -ಕನ್ಯಾಡಿ ಗ್ರಾಮಸ್ಥರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಗ್ರಾಮಸ್ಥರ ಪರವಾಗಿ ವಿಕಾಸ್ ಹೆಗ್ಡೆ ಅವರು ಸಚಿವರನ್ನು ಸನ್ಮಾನಿಸಿದರು.

Related posts

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ತೆಕ್ಕಾರುವಿನ ಆಯಿಷಾತುಲ್ ರಫೀಯ ರವರಿಗೆ 568 ಅಂಕ

Suddi Udaya

ಇಂದಬೆಟ್ಟು: ಬೆಳಕು ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಕೋಳ್ಯೂರು ರಾಮಚಂದ್ರ ರಾಯರ ಮನೆಯಲ್ಲಿ ಯಕ್ಷಭಾರತಿಯಿಂದ ತಾಳಮದ್ದಳೆ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಉಚಿತ ಪುಸ್ತಕ, ಬ್ಯಾಗ್ ವಿತರಣೆ

Suddi Udaya
error: Content is protected !!