September 6, 2026
ಧಾರ್ಮಿಕ

25 ಕಾಜೂರು ಮಖಾಂ ಉರೂಸ್ ಸಮಾರೋಪ

ಬೆಳ್ತಂಗಡಿ; ಕಾಜೂರು ಮಖಾಂ ಶರೀಫ್ ನಲ್ಲಿ ನಡೆಯುತ್ತಿರುವ ಉರೂಸ್ ಸಂಭ್ರಮದ ಸಮಾರೋಪ ಕಾರ್ಯಕ್ರಮ ಜ‌.25 ರಂದು ಜರುಗಲಿದೆ.
ಇದರಂಗವಾಗಿ ಮಧ್ಯಾಹ್ನ 2.00 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಕಾಜೂರು‌ ಕ್ಷೇತ್ರಕ್ಕೆ ಆಗಮಿಸಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಸಂಜೆ ನಡೆಯುವ ಉರೂಸ್‌ ಸಮಾರಂಭದಲ್ಲಿ ಗಣ್ಯ ಮಾನ್ಯ ವಿದ್ವಾಂಸರುಗಳಲ್ಲದೆ ರಾಜ್ಯ ವಿಧಾನ ಸಭೆಯ ಸ್ಪೀಕರ್ ಯು.ಟಿ ಖಾದರ್ ಸಹಿತ ಅನೇಕ ಮಂದಿ ವಿವಿಧ ಕ್ಷೇತ್ರದ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಉರೂಸ್ ಸಮಿತಿ ಪ್ರ. ಕಾರ್ಯದರ್ಶಿ ಜೆ.ಹೆಚ್ ಅಬೂಬಕ್ಕರ್ ಸಿದ್ದೀಕ್‌ ಕಾಜೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮದ್ರಸ ಪಬ್ಲಿಕ್ ಪರೀಕ್ಷೆ: ಕುಂಟಿನಿ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸಕ್ಕೆ ಶೇ.100 ಫಲಿತಾಂಶ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಚಾತುರ್ಮಾಸ್ಯ ವ್ರತದಲ್ಲಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜೀಯವರನ್ನುಭೇಟಿಯಾಗಿ ಆಶೀರ್ವಾದ ಪಡೆದ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ, ಕುಮುಟ ಶಾಸಕ ದಿನಕರ ಶೆಟ್ಟಿ

Suddi Udaya

ಮುಂಡೂರು ಶ್ರೀನಾಗಕಲ್ಲುರ್ಟಿ ಕ್ಷೇತ್ರದಲ್ಲಿ ಶ್ರೀನಾಗಬ್ರಹ್ಮ ದೇವರ ಪುನರ್ ಪ್ರತಿಷ್ಠಾ ಕಲಶೋತ್ಸವ

Suddi Udaya

ಗುರುವಾಯುನಕೆರೆ: ಬಂಟರ ಸಂಘ ಮಹಿಳಾ ವಿಭಾಗದಿಂದ ವರಮಹಾಲಕ್ಷ್ಮಿ ಪೂಜೆ ಆಮಂತ್ರಣ ಬಿಡುಗಡೆ

Suddi Udaya
error: Content is protected !!