23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರಿಪಳ್ಳ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

ಬೆಳ್ತಂಗಡಿ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೊಬ್ವರು ಸಾವನ್ನಪ್ಪಿದ ಘಟನೆ ಗುರಿಪಳ್ಳ ಎಂಬಲ್ಲಿ ಜ.25ರಂದು ಘಟನೆ ನಡೆದಿದೆ. ಮೃತರನ್ನು ಕನ್ಯಾಡಿ ಗ್ರಾಮದ ಗುರಿಪಳ್ಳ ಸಮೀಪದ ಕಡ್ತ್ಯಾರು ನಿವಾಸಿ ಶಿವಪ್ರಸಾದ್ ಅಡಪ(48) ಎಂದು ಗುರುತಿಸಲಾಗಿದ್ದು, ಎಂದಿನಂತೆ ಬೆಳಿಗ್ಗೆ ಮನೆ ಸಮೀಪ ಪಂಪ್ ಸ್ವಿಚ್ ಹಾಕುವ ಸಂದರ್ಭ ವಿದ್ಯುತ್ತಾಘಾತಕ್ಕೊಳಗಾಗಿ ದೂರ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು, ತಕ್ಷಣ ಮನೆಯವರು ಅವರನ್ನು ಉಜಿರೆ ಆಸ್ಪತ್ರೆಗೆ ಕೊಂಡು ಹೋಗಿದ್ದು , ಅಷ್ಟೊತ್ತಿಗಾಗಲೇ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತ ದೇಹ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿದ್ದು, ಹೆಚ್ವಿನ ಮಾಹಿತಿ ತಿಳಿದು ಬರಬೇಕಾಗಿದೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಚಾರ ಮಂಟಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya

ಪ್ರತಿಷ್ಟಿತ ಎಳ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಡಿಪು ನವೋದಯ ಶಾಲೆಗೆ ಶಿಶಿಲ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಿವಾನಿ ಆರ್. ಪಿ. ಆಯ್ಕೆ

Suddi Udaya

ಗುರುವಾಯನಕೆರೆ: ಶಕ್ತಿನಗರದ ಬಳಿ ಕಾರು ಹಾಗೂ ಬೈಕ್ ಅಪಘಾತ

Suddi Udaya

ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲದ ಆಶ್ರಯದಲ್ಲಿ ಕೇಸರ್ ದ ಕಂಡಡ್ ಒಂಜಿ ದಿನ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!