September 6, 2026
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರಿಪಳ್ಳ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

ಬೆಳ್ತಂಗಡಿ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೊಬ್ವರು ಸಾವನ್ನಪ್ಪಿದ ಘಟನೆ ಗುರಿಪಳ್ಳ ಎಂಬಲ್ಲಿ ಜ.25ರಂದು ಘಟನೆ ನಡೆದಿದೆ. ಮೃತರನ್ನು ಕನ್ಯಾಡಿ ಗ್ರಾಮದ ಗುರಿಪಳ್ಳ ಸಮೀಪದ ಕಡ್ತ್ಯಾರು ನಿವಾಸಿ ಶಿವಪ್ರಸಾದ್ ಅಡಪ(48) ಎಂದು ಗುರುತಿಸಲಾಗಿದ್ದು, ಎಂದಿನಂತೆ ಬೆಳಿಗ್ಗೆ ಮನೆ ಸಮೀಪ ಪಂಪ್ ಸ್ವಿಚ್ ಹಾಕುವ ಸಂದರ್ಭ ವಿದ್ಯುತ್ತಾಘಾತಕ್ಕೊಳಗಾಗಿ ದೂರ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು, ತಕ್ಷಣ ಮನೆಯವರು ಅವರನ್ನು ಉಜಿರೆ ಆಸ್ಪತ್ರೆಗೆ ಕೊಂಡು ಹೋಗಿದ್ದು , ಅಷ್ಟೊತ್ತಿಗಾಗಲೇ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತ ದೇಹ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿದ್ದು, ಹೆಚ್ವಿನ ಮಾಹಿತಿ ತಿಳಿದು ಬರಬೇಕಾಗಿದೆ.

Related posts

ಕಣಿಯೂರು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಡಾ. ಹೆಗ್ಗಡೆಯವರ ಬಗ್ಗೆ ಅಪಪ್ರಚಾರಕ್ಕೆ ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳಿಂದ ಖಂಡನೆ; ಹೆಗ್ಗಡೆಯವರ ಮತ್ತು ಅವರ ಕುಟುಂಬವರ್ಗದವರ ಬಗ್ಗೆಅವಮಾನಕರ ಮಾತುಗಳನ್ನಾಡುವವರ ಅನಪೇಕ್ಷಿತ‌ ಚಟುವಟಿಕೆಗಳನ್ನು ನಾವು ಬಲವಾಗಿ ವಿರೋಧಿಸುತ್ತೇವೆ; ಉಜಿರೆಯ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಗಳಕಾರ್ಯದರ್ಶಿಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಎಸ್‌ಡಿಎಂ ಶಾಲಾ ಕಾಲೇಜುಗಳ ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳು ಪತ್ರಿಕಾ ಹೇಳಿಕೆ ಬಿಡುಗಡೆ

Suddi Udaya

ಚಿಬಿದ್ರೆ: ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕರಾಯ ಸರ್ಕಾರಿ ಪ್ರೌಢಶಾಲೆಗೆ ಹಿರಿಯ ವಿದ್ಯಾರ್ಥಿಗಳಿಂದ ಕುಡಿಯುವ ನೀರಿನ ಯಂತ್ರ ಕೊಡುಗೆ

Suddi Udaya

ಬೆಳ್ತಂಗಡಿ: ಸ್ವಯಂ ಜನಗಣತಿ ಪ್ರಾರಂಭ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯಾ’ಸ್ ಟೈಮ್ ಝೋನ್’ ವಾಚ್ ಶೋರೂಂ ಶುಭಾರಂಭ

Suddi Udaya
error: Content is protected !!