22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರಿಪಳ್ಳ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

ಬೆಳ್ತಂಗಡಿ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೊಬ್ವರು ಸಾವನ್ನಪ್ಪಿದ ಘಟನೆ ಗುರಿಪಳ್ಳ ಎಂಬಲ್ಲಿ ಜ.25ರಂದು ಘಟನೆ ನಡೆದಿದೆ. ಮೃತರನ್ನು ಕನ್ಯಾಡಿ ಗ್ರಾಮದ ಗುರಿಪಳ್ಳ ಸಮೀಪದ ಕಡ್ತ್ಯಾರು ನಿವಾಸಿ ಶಿವಪ್ರಸಾದ್ ಅಡಪ(48) ಎಂದು ಗುರುತಿಸಲಾಗಿದ್ದು, ಎಂದಿನಂತೆ ಬೆಳಿಗ್ಗೆ ಮನೆ ಸಮೀಪ ಪಂಪ್ ಸ್ವಿಚ್ ಹಾಕುವ ಸಂದರ್ಭ ವಿದ್ಯುತ್ತಾಘಾತಕ್ಕೊಳಗಾಗಿ ದೂರ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು, ತಕ್ಷಣ ಮನೆಯವರು ಅವರನ್ನು ಉಜಿರೆ ಆಸ್ಪತ್ರೆಗೆ ಕೊಂಡು ಹೋಗಿದ್ದು , ಅಷ್ಟೊತ್ತಿಗಾಗಲೇ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತ ದೇಹ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿದ್ದು, ಹೆಚ್ವಿನ ಮಾಹಿತಿ ತಿಳಿದು ಬರಬೇಕಾಗಿದೆ.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ವೇದ ವಿದ್ವಾಂಸರಾದ ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು “ಹವ್ಯಕ ವೇದ ರತ್ನ” ಪ್ರಶಸ್ತಿಗೆ ಆಯ್ಕೆ

Suddi Udaya

ಉಜಿರೆಯಲ್ಲಿ “ಖಿಯಾದ” ಎಸ್.ಎಸ್. ಎಫ್ ರಾಜ್ಯ ಪ್ರತಿನಿಧಿ ಸಮಾವೇಶ

Suddi Udaya

ಮಚ್ಚಿನ ಜಲಾಯನ ಸಮಿತಿಯಿಂದ ಅರ್ಹ ಫಲಾನುಭವಿಗಳಿಗೆ ಕೋಳಿಮರಿ ವಿತರಣೆ

Suddi Udaya

ಸುದ್ದಿ ಉದಯ ವಾರಪತ್ರಿಕೆಯ ವತಿಯಿಂದ ಮುಳಿಯ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಹಮ್ಮಿಕೊಂಡ ‘ರಾಧೆ-ಕೃಷ್ಣ’ ಪೋಟೋ ಸ್ಪರ್ಧಾ ವಿಜೇತ ಪುಟಾಣಿ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya
error: Content is protected !!