July 23, 2026
ಗ್ರಾಮಾಂತರ ಸುದ್ದಿನಿಧನವರದಿ

ಗುರುವಾಯನಕೆರೆ: ನಿವೃತ್ತ ಕೆ.ಎಸ್.ಆರ್.ಟಿ.ಸಿ ಟ್ರಾಫಿಕ್ ಕಂಟ್ರೋಲರ್ ಕೃಷ್ಣ ಕಾಮತ್ ನಿಧನ

ಗುರುವಾಯನಕೆರೆ: ಇಲ್ಲಿಯ ನಿವಾಸಿ ನಿವೃತ್ತ ಕೆ.ಎಸ್.ಆರ್.ಟಿ.ಸಿ ಟ್ರಾಫಿಕ್ ಕಂಟ್ರೋಲರ್ (T.C) ಹಾಗೂ ಶ್ರೀ ವರದ ಪಾಂಡುರಂಗ ವಿಠಲ ಮಂದಿರದ ಗೌರವ ಅಧ್ಯಕ್ಷರೂ, ಹಿರಿಯರೂ ಆಗಿರುವ ಕೃಷ್ಣ ಕಾಮತ್ (80 ವರ್ಷ) ಇವರು ಇಂದು(ಜ.25) ಮುಂಜಾನೆ ನಿಧನರಾದರು.

ಇವರು ಇಬ್ಬರು ಪುತ್ರಿಯರು, ಅಳಿಯಂದಿರು ಓರ್ವ ಪುತ್ರ, ಸೊಸೆ ಮತ್ತು ಮೊಮ್ಮಕ್ಕಳು ಹಾಗೂ ಅಪಾರ ಬಂಧು ಭಾಂಧವರನ್ನು ಅಗಲಿದ್ದಾರೆ.

Related posts

ವಿಶ್ವ ತಂಬಾಕು ರಹಿತ ದಿನ :ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ 

Suddi Udaya

ನಾವೂರು ದುರ್ಗಾ ಮೇಲೋಡಿಸ್ 100ನೇ ಸಂಚಿಕೆಯ ಆಮಂತ್ರಣ ಪತ್ರಿಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವ ಸನ್ಮಾನ

Suddi Udaya

ಬೆಳಾಲು ಶ್ರೀ ಧ‌. ಮ. ಅ. ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಹೊಸಂಗಡಿ: ಹಿಂದೂ ರುದ್ರ ಭೂಮಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!