25.5 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ

ಜ. 24ರಂದು ಪೂರ್ವಾಹ್ನ, ಊರ ಭಕ್ತಾಧಿಗಳಿಂದ ಗೇರುಕಟ್ಟೆ ಪೇಟೆಯಿಂದ ಭವ್ಯ ಮೆರವಣಿಗೆಯಲ್ಲಿ ಹೊರೆಕಾಣಿಕೆ ಸಮರ್ಪಣೆ ಮಾಡಿದರು. ಬಳಿಕ ಶ್ರೀದೇವರಿಗೆ ನವಕಪ್ರಧಾನ ಕಲಶಾಭಿಷೇಕ, ಮಹಾಪೂಜೆ. ಮಧ್ಯಾಹ್ನ ಗಂಟೆ ಧ್ವಜಾರೋಹಣ, ನಿತ್ಯಬಲಿಯ ಮೂಲಕ ವರ್ಷಾವಧಿ ಜಾತ್ರೆ ಚಾಲನೆಗೊಂಡಿತು

.ಬ್ರಹ್ಮಶ್ರೀ ವೇ.ಮೂ. ಬಾಲಕೃಷ್ಣ ಪಾಂಗಾಣ್ಣಾಯ ಹಾಗೂ ವೇ. ಮೂ. ವ್ಯಾಸ ಪಾಂಗಣ್ಣಾಯ ತಂತ್ರಿಗಳ ಮಾರ್ಗದರ್ಶನದಲ್ಲಿ ದೇವಳದ ಪ್ರದಾನ ಅರ್ಚಕ ವೇ.ಮೂ.ರಾಘವೇಂದ್ರ ಅಸ್ರಣ್ಣ ಅವರ ನೇತೃತ್ವದಲ್ಲಿ ದೇವರ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು.ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ.ಹರೀಶ್ ಕುಮಾ‌ರ್, ಸದಸ್ಯರುಗಳಾದ ಶರತ್ ಕುಮಾರ್ ಶೆಟ್ಟಿ, ಹರೀಶ್ ಗೌಡ, ಅರುಣ್ ಕುಮಾರ್ ಶೆಟ್ಟಿ,ಹೇಮಂತ್ ಕುಮಾರ್ ನೀನಾ ಕುಮಾರ್, ರೀತಾ ಚಂದ್ರಶೇಖ‌ರ್, ಮೋಹಿನಿ ಗೌಡ, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷರುಗಳಾದ ವಸಂತ ಮಜಲು, ಭುವನೇಶ್. ಜಿ ಗೇರುಕಟ್ಟೆ ಮತ್ತು ಮಾಜಿ ಸದಸ್ಯರುಗಳು, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಮತ್ತು ಪದಾಧಿಕಾರಿಗಳು ಮತ್ತು ಸದಸ್ಯರು, ಭಜನಾ ಮಂಡಳಿ ಅಧ್ಯಕ್ಷ ಗಣೇಶ್‌ ಗೌಡ ಮತ್ತು ಪದಾಧಿಕಾರಿಗಳು

, ಸದಸ್ಯರು, ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷೆ ಮಮತಾ ವಿ. ಆಳ್ವ, ಪದಾಧಿಕಾರಿಗಳು ಹಾಗೂ ಸದಸ್ಯರು, ದೇವಳದ ಪ್ರಬಂಧಕ ಗಿರೀಶ್ ಶೆಟ್ಟಿ, ದೇವಳದ ಸಿಬ್ಬಂದಿಗಳು, ಪರಿಚಾರಕರು, ವಿಲಯದವರು, ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರು ಪದಾಧಿಕಾರಿಗಳು, ಕಳಿಯ, ನ್ಯಾಯತರ್ಪು, ಓಡಿಲ್ನಾಳ ಗ್ರಾಮದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಹಸಿರು ಹೊರೆ ಕಾಣಿಕೆಯು ಭವ್ಯ ಮೆರವಣಿಗೆ ಚಂಡೆ ವಾದ್ಯಗಳ ಮೂಲಕ ಗೇರುಕಟ್ಟೆಯಿಂದ ನಾಳ ದೇವಳಕ್ಕೆ ತರಲಾಯಿತು.

ಗೇರುಕಟ್ಟೆಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಜ. 24ರಿಂದ ಜ. 30ರವರೆಗೆ ದೇವಳದ ತಂತ್ರಿಗಳಾದ ಬ್ರಹ್ಮಶ್ರೀ ಬಾಲಕೃಷ್ಣ ಪಾಂಗಾಣ್ಣಾಯರವರ ಮಾರ್ಗದರ್ಶನದಲ್ಲಿ ವರ್ಷಾವಧಿ ಜಾತ್ರೆ ಜರಗಲಿದ್ದು,

ಜ. 24ರಂದು ಪೂರ್ವಾಹ್ನ, ಊರ ಭಕ್ತಾಧಿಗಳಿಂದ ಗೇರುಕಟ್ಟೆ ಪೇಟೆಯಿಂದ ಭವ್ಯ ಮೆರವಣಿಗೆಯಲ್ಲಿ ಹೊರೆಕಾಣಿಕೆ ಸಮರ್ಪಣೆ ಮಾಡಿದರು. ಬಳಿಕ ಶ್ರೀದೇವರಿಗೆ ನವಕಪ್ರಧಾನ ಕಲಶಾಭಿಷೇಕ, ಮಹಾಪೂಜೆ. ಮಧ್ಯಾಹ್ನ ಗಂಟೆ ಧ್ವಜಾರೋಹಣ, ನಿತ್ಯಬಲಿಯ ಮೂಲಕ ವರ್ಷಾವಧಿ ಜಾತ್ರೆ ಚಾಲನೆಗೊಂಡಿತು.ಬ್ರಹ್ಮಶ್ರೀ ವೇ.ಮೂ. ಬಾಲಕೃಷ್ಣ ಪಾಂಗಾಣ್ಣಾಯ ಹಾಗೂ ವೇ. ಮೂ. ವ್ಯಾಸ ಪಾಂಗಣ್ಣಾಯ ತಂತ್ರಿಗಳ ಮಾರ್ಗದರ್ಶನದಲ್ಲಿ ದೇವಳದ ಪ್ರದಾನ ಅರ್ಚಕ ವೇ.ಮೂ.ರಾಘವೇಂದ್ರ ಅಸ್ರಣ್ಣ ಅವರ ನೇತೃತ್ವದಲ್ಲಿ ದೇವರ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು.ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ.ಹರೀಶ್ ಕುಮಾ‌ರ್, ಸದಸ್ಯರುಗಳಾದ ಶರತ್ ಕುಮಾರ್ ಶೆಟ್ಟಿ, ಹರೀಶ್ ಗೌಡ, ಅರುಣ್ ಕುಮಾರ್ ಶೆಟ್ಟಿ,ಹೇಮಂತ್ ಕುಮಾರ್ ನೀನಾ ಕುಮಾರ್, ರೀತಾ ಚಂದ್ರಶೇಖ‌ರ್, ಮೋಹಿನಿ ಗೌಡ, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷರುಗಳಾದ ವಸಂತ ಮಜಲು, ಭುವನೇಶ್. ಜಿ ಗೇರುಕಟ್ಟೆ ಮತ್ತು ಮಾಜಿ ಸದಸ್ಯರುಗಳು, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಮತ್ತು ಪದಾಧಿಕಾರಿಗಳು ಮತ್ತು ಸದಸ್ಯರು, ಭಜನಾ ಮಂಡಳಿ ಅಧ್ಯಕ್ಷ ಗಣೇಶ್‌ ಗೌಡ ಮತ್ತು ಪದಾಧಿಕಾರಿಗಳು, ಸದಸ್ಯರು, ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷೆ ಮಮತಾ ವಿ. ಆಳ್ವ, ಪದಾಧಿಕಾರಿಗಳು ಹಾಗೂ ಸದಸ್ಯರು, ದೇವಳದ ಪ್ರಬಂಧಕ ಗಿರೀಶ್ ಶೆಟ್ಟಿ, ದೇವಳದ ಸಿಬ್ಬಂದಿಗಳು, ಪರಿಚಾರಕರು, ವಿಲಯದವರು, ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರು ಪದಾಧಿಕಾರಿಗಳು, ಕಳಿಯ, ನ್ಯಾಯತರ್ಪು, ಓಡಿಲ್ನಾಳ ಗ್ರಾಮದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಹಸಿರು ಹೊರೆ ಕಾಣಿಕೆಯು ಭವ್ಯ ಮೆರವಣಿಗೆ ಚಂಡೆ ವಾದ್ಯಗಳ ಮೂಲಕ ಗೇರುಕಟ್ಟೆಯಿಂದ ನಾಳ ದೇವಳಕ್ಕೆ ತರಲಾಯಿತು.ಬ್ರಹ್ಮಶ್ರೀ ಬಾಲಕೃಷ್ಣ ಪಾಂಗಾಣ್ಣಾಯರವರ ಮಾರ್ಗದರ್ಶನದಲ್ಲಿ ವರ್ಷಾವಧಿ ಜಾತ್ರೆ ಜರಗಲಿದ್ದು,

ಜ. 24ರಂದು ಪೂರ್ವಾಹ್ನ, ಊರ ಭಕ್ತಾಧಿಗಳಿಂದ ಗೇರುಕಟ್ಟೆ ಪೇಟೆಯಿಂದ ಭವ್ಯ ಮೆರವಣಿಗೆಯಲ್ಲಿ ಹೊರೆಕಾಣಿಕೆ ಸಮರ್ಪಣೆ ಮಾಡಿದರು. ಬಳಿಕ ಶ್ರೀದೇವರಿಗೆ ನವಕಪ್ರಧಾನ ಕಲಶಾಭಿಷೇಕ, ಮಹಾಪೂಜೆ. ಮಧ್ಯಾಹ್ನ ಗಂಟೆ ಧ್ವಜಾರೋಹಣ, ನಿತ್ಯಬಲಿಯ ಮೂಲಕ ವರ್ಷಾವಧಿ ಜಾತ್ರೆ ಚಾಲನೆಗೊಂಡಿತು.ಬ್ರಹ್ಮಶ್ರೀ ವೇ.ಮೂ. ಬಾಲಕೃಷ್ಣ ಪಾಂಗಾಣ್ಣಾಯ ಹಾಗೂ ವೇ. ಮೂ. ವ್ಯಾಸ ಪಾಂಗಣ್ಣಾಯ ತಂತ್ರಿಗಳ ಮಾರ್ಗದರ್ಶನದಲ್ಲಿ ದೇವಳದ ಪ್ರದಾನ ಅರ್ಚಕ ವೇ.ಮೂ.ರಾಘವೇಂದ್ರ ಅಸ್ರಣ್ಣ ಅವರ ನೇತೃತ್ವದಲ್ಲಿ ದೇವರ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು.ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ.ಹರೀಶ್ ಕುಮಾ‌ರ್, ಸದಸ್ಯರುಗಳಾದ ಶರತ್ ಕುಮಾರ್ ಶೆಟ್ಟಿ, ಹರೀಶ್ ಗೌಡ, ಅರುಣ್ ಕುಮಾರ್ ಶೆಟ್ಟಿ,ಹೇಮಂತ್ ಕುಮಾರ್ ನೀನಾ ಕುಮಾರ್, ರೀತಾ ಚಂದ್ರಶೇಖ‌ರ್, ಮೋಹಿನಿ ಗೌಡ, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷರುಗಳಾದ ವಸಂತ ಮಜಲು, ಭುವನೇಶ್. ಜಿ ಗೇರುಕಟ್ಟೆ ಮತ್ತು ಮಾಜಿ ಸದಸ್ಯರುಗಳು, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಮತ್ತು ಪದಾಧಿಕಾರಿಗಳು ಮತ್ತು ಸದಸ್ಯರು, ಭಜನಾ ಮಂಡಳಿ ಅಧ್ಯಕ್ಷ ಗಣೇಶ್‌ ಗೌಡ ಮತ್ತು ಪದಾಧಿಕಾರಿಗಳು, ಸದಸ್ಯರು, ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷೆ ಮಮತಾ ವಿ. ಆಳ್ವ, ಪದಾಧಿಕಾರಿಗಳು ಹಾಗೂ ಸದಸ್ಯರು, ದೇವಳದ ಪ್ರಬಂಧಕ ಗಿರೀಶ್ ಶೆಟ್ಟಿ, ದೇವಳದ ಸಿಬ್ಬಂದಿಗಳು, ಪರಿಚಾರಕರು, ವಿಲಯದವರು, ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರು ಪದಾಧಿಕಾರಿಗಳು, ಕಳಿಯ, ನ್ಯಾಯತರ್ಪು, ಓಡಿಲ್ನಾಳ ಗ್ರಾಮದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಹಸಿರು ಹೊರೆ ಕಾಣಿಕೆಯು ಭವ್ಯ ಮೆರವಣಿಗೆ ಚಂಡೆ ವಾದ್ಯಗಳ ಮೂಲಕ ಗೇರುಕಟ್ಟೆಯಿಂದ ನಾಳ ದೇವಳಕ್ಕೆ ತರಲಾಯಿತು.

Related posts

ಜ.1: ಸಾವ್ಯ-ಗುಜ್ಜೊಟ್ಟು 34ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜ್ಯೋತ್ಸವ

Suddi Udaya

ಲಾಯಿಲ: ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದಿಂದ ಶ್ರೀ ಕಾಳಿಕಾಂಬಾ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ನಾಲ್ಕೂರು: ಯುವಶಕ್ತಿ ತಂಡದಿಂದ ವಾಹನ ಪೂಜೆ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಭಜನಾ ಕಾರ್ಯಕ್ರಮ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿಯ ಷಷ್ಠಿ ಮಹೋತ್ಸವ: ಸ್ವರ್ಣ ಅಟ್ಟೆ ಪ್ರಭಾವಳಿ ಸಮರ್ಪಣೆ

Suddi Udaya

ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಹಾಗೂ ಪ್ರತಿಷ್ಠಾ ಮಹೋತ್ಸವ, ಧಾರ್ಮಿಕ ಸಭೆ

Suddi Udaya
error: Content is protected !!