September 6, 2026
Uncategorized

ಡಾ.ವೀಣಾ ಬನ್ನಂಜೆಯವರ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆಯ ಎರಡನೆಯ ದಿನ – ಶ್ರೀ ಕೃಷ್ಣನ ಬಾಲ್ಯದ ಘಟನೆಗಳ ಅನಾವರಣ : ಮೌನದಲ್ಲೇ ಮಂತ್ರ ಮುಗ್ಧರಾದ ಸಭಿಕರು

ನಾವೂರು ಜಾತ್ರೆಯ ಪ್ರಯುಕ್ತ ಗೋಪಾಲಕೃಷ್ಣ ದೇವಳದಲ್ಲಿ ನಡೆಯುತ್ತಿರುವ ಡಾ. ವೀಣಾ ಬನ್ನಂಜೆಯವರ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ ಮೌನದಲ್ಲಿ ಮೂಕಸ್ಮಿತರಾದ ಭಕ್ತವೃಂದ

ಜಗತ್ತು ದುಷ್ಟ ವಾದಾಗಲೆಲ್ಲ ಕಾರುಣ್ಯ ನೀಡಲು ಬರುವವನೇ ಭಗವಂತ
ಭೂಮಿಗೆ ಭಾರವಾಗಿರುವುದು ಸುಳ್ಳು ಪೃಥ್ವಿಯು ನೋವನ್ನು ಹೇಳಿಕೊಳ್ಳಲು ಹಸುವಿನ ರೂಪದಲ್ಲಿ ಭಗವಂತನ ಬಳಿಗೆ ಹೋದ ಅದೆಷ್ಟೋ ನಿದರ್ಶನಗಳಿವೆ,, ಯದು ವಂಶದಲ್ಲಿ ಹುಟ್ಟಿದ ಶ್ರೀ ಕೃಷ್ಣ ಗೋವುಗಳ ಜೊತೆಯಲ್ಲೇ ಬಾಲ್ಯವನ್ನು ಕಳೆದವನು ಅದಕ್ಕೆ ಅವನಿಗೆ ಗೋಪಾಲಕೃಷ್ಣ ಎನ್ನುತ್ತಾರೆ

ಜಗತ್ತಿಗೆ ಹಾಲನ್ನು ನೀಡುವ ಗೋಮಾತೆಯನ್ನು ಕೊಲ್ಲಬೇಡಿ ಅದನ್ನು ಸಲಹಿ ಎಂದು ನುಡಿಯನು ಶ್ರೀ ಕೃಷ್ಣ ಧರ್ಮದ ಉದ್ದಾರಕ್ಕಾಗಿ ರಾಕ್ಷಸರನ್ನು ಸಂಹಾರ ಮಾಡಿದವ ಶ್ರೀ ಕೃಷ್ಣ ಆದರೆ ಸಂಹರಿಸಿದ ಎಲ್ಲಾ ದಾನವರ ಹಿಂದೆ ಶಾಪದ ಕಥೆ ಇದೆ ಪೂತನಿ ಸಂಹಾರ ಅದರ ಹಿಂದಿರುವ ಕಥೆಯ ವಿವರಣೆ
ಕಂಸನ ಕೋಪವನ್ನು ಇನ್ನಷ್ಟು ಕೆರಳಿಸಲು ನಾರದನು ನಡೆ
ಹಾಗೂ ನಾರದನ ಈ ನಡಿಗೆ ವೇದವ್ಯಾಸರು ತಾರ್ತಿಕವಾಗಿ ಉತ್ತರಿಸಿದ್ದು
ಇಲ್ಲಿ ಚಿತ್ತ ಪ್ರಜ್ಞೆ ನಾರದ ಎನ್ನುವುದನ್ನು ಬಿಂಬಿಸಿರುವುದು ಎಷ್ಟು ಅರ್ಥಪೂರ್ಣ
, (ವರದಿ ರತ್ನಕರ್. ಬಿ, ನಾವೂರು )

Related posts

ಮಡಂತ್ಯಾರು: ಬಂಗೇರಕಟ್ಟೆ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

Suddi Udaya

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya

– ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ- ಕಾಲಮಿತಿಯೊಳಗೆಕಾಲಮಿತಿಯೊಳಗೆ ಸಮಸ್ಯೆಗಳನ್ನು ಪರಿಹರಿಸಲು ವಿಫಲರಾದರೆ ಸರ್ಕಾರದ ಗಮನಕ್ಕೆ ತರುತ್ತೇನೆ : ರಾಜ್ಯ ಪರಿಶಿಷ್ಟ ಜಾತಿ/ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಪಲ್ಲವಿ ಎಚ್ಚರಿಕೆ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ : ವಾಷಿ೯ಕ ರೂ.99.93 ಲಕ್ಷ ಲಾಭ – ಶೇ 15 ಡಿವಿಡೆಂಡ್ ಘೋಷಿಸಿದ ಅಧ್ಯಕ್ಷ ಅಜಿತ್ ಕುಮಾರ್ ಆರಿಗ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ

Suddi Udaya
error: Content is protected !!