July 23, 2026
Uncategorized

ಡಾ.ವೀಣಾ ಬನ್ನಂಜೆಯವರ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆಯ ಎರಡನೆಯ ದಿನ – ಶ್ರೀ ಕೃಷ್ಣನ ಬಾಲ್ಯದ ಘಟನೆಗಳ ಅನಾವರಣ : ಮೌನದಲ್ಲೇ ಮಂತ್ರ ಮುಗ್ಧರಾದ ಸಭಿಕರು

ನಾವೂರು ಜಾತ್ರೆಯ ಪ್ರಯುಕ್ತ ಗೋಪಾಲಕೃಷ್ಣ ದೇವಳದಲ್ಲಿ ನಡೆಯುತ್ತಿರುವ ಡಾ. ವೀಣಾ ಬನ್ನಂಜೆಯವರ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ ಮೌನದಲ್ಲಿ ಮೂಕಸ್ಮಿತರಾದ ಭಕ್ತವೃಂದ

ಜಗತ್ತು ದುಷ್ಟ ವಾದಾಗಲೆಲ್ಲ ಕಾರುಣ್ಯ ನೀಡಲು ಬರುವವನೇ ಭಗವಂತ
ಭೂಮಿಗೆ ಭಾರವಾಗಿರುವುದು ಸುಳ್ಳು ಪೃಥ್ವಿಯು ನೋವನ್ನು ಹೇಳಿಕೊಳ್ಳಲು ಹಸುವಿನ ರೂಪದಲ್ಲಿ ಭಗವಂತನ ಬಳಿಗೆ ಹೋದ ಅದೆಷ್ಟೋ ನಿದರ್ಶನಗಳಿವೆ,, ಯದು ವಂಶದಲ್ಲಿ ಹುಟ್ಟಿದ ಶ್ರೀ ಕೃಷ್ಣ ಗೋವುಗಳ ಜೊತೆಯಲ್ಲೇ ಬಾಲ್ಯವನ್ನು ಕಳೆದವನು ಅದಕ್ಕೆ ಅವನಿಗೆ ಗೋಪಾಲಕೃಷ್ಣ ಎನ್ನುತ್ತಾರೆ

ಜಗತ್ತಿಗೆ ಹಾಲನ್ನು ನೀಡುವ ಗೋಮಾತೆಯನ್ನು ಕೊಲ್ಲಬೇಡಿ ಅದನ್ನು ಸಲಹಿ ಎಂದು ನುಡಿಯನು ಶ್ರೀ ಕೃಷ್ಣ ಧರ್ಮದ ಉದ್ದಾರಕ್ಕಾಗಿ ರಾಕ್ಷಸರನ್ನು ಸಂಹಾರ ಮಾಡಿದವ ಶ್ರೀ ಕೃಷ್ಣ ಆದರೆ ಸಂಹರಿಸಿದ ಎಲ್ಲಾ ದಾನವರ ಹಿಂದೆ ಶಾಪದ ಕಥೆ ಇದೆ ಪೂತನಿ ಸಂಹಾರ ಅದರ ಹಿಂದಿರುವ ಕಥೆಯ ವಿವರಣೆ
ಕಂಸನ ಕೋಪವನ್ನು ಇನ್ನಷ್ಟು ಕೆರಳಿಸಲು ನಾರದನು ನಡೆ
ಹಾಗೂ ನಾರದನ ಈ ನಡಿಗೆ ವೇದವ್ಯಾಸರು ತಾರ್ತಿಕವಾಗಿ ಉತ್ತರಿಸಿದ್ದು
ಇಲ್ಲಿ ಚಿತ್ತ ಪ್ರಜ್ಞೆ ನಾರದ ಎನ್ನುವುದನ್ನು ಬಿಂಬಿಸಿರುವುದು ಎಷ್ಟು ಅರ್ಥಪೂರ್ಣ
, (ವರದಿ ರತ್ನಕರ್. ಬಿ, ನಾವೂರು )

Related posts

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ಅಧ್ಯಕ್ಷರಾಗಿ ರತ್ನಾವತಿ, ಉಪಾಧ್ಯಕ್ಷರಾಗಿ ಸಾವಿತ್ರಿ ಆಯ್ಕೆ

Suddi Udaya

ಜೆಸಿಐ ಮಡಂತ್ಯಾರ್ ಸಪ್ತಾಹ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಮುಕ್ತಾಯ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊಸ ಅತ್ಯಾಧುನಿಕ ಸಿ-ಆರ್ಮ್ ಯಂತ್ರಕ್ಕೆ ಚಾಲನೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ಡಿ. 7 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!