July 23, 2026
ಅಭಿನಂದನೆ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಬೆಳ್ತಂಗಡಿ ಘಟಕ ಇದರ ಹತ್ತನೇ ವಾರ್ಷಿಕೋತ್ಸವ

ಬೆಳ್ತಂಗಡಿ :ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಬೆಳ್ತಂಗಡಿ ಘಟಕ ಇದರ ಹತ್ತನೇ ವಾರ್ಷಿಕೋತ್ಸವವು ಗೌರವಾಧ್ಯಕ್ಷರಾದ ಶಶಿಧರ ಶೆಟ್ಟಿ ಬರೋಡಾ ಇವರ ಅಧ್ಯಕ್ಷತೆಯಲ್ಲಿ ನಡೆಯಿತು

. ಮುಖ್ಯ ಅಭ್ಯಾಗತರಾಗಿ ಶಾಸಕರಾದ ಹರೀಶ್ ಪೂಂಜಾ, ಉಜಿರೆ ಜನಾರ್ದನ ದೇವಸ್ಥಾನದ ಆನುವಂಶಿಕ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯ, ನಾಣ್ಯಪ್ಪ ಪೂಜಾರಿ, ದಿನಕರ ಶೆಟ್ಟಿ ಬರೋಡಾ, ಬಿ ಭುಜಬಲಿ ಧರ್ಮಸ್ಥಳ, ಸಂಚಾಲಕರು ಕಿರಣ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಶಿತಿಕಂಠ ಭಟ್ ಉಜಿರೆ ಮತ್ತಿತರ ಗಣ್ಯರು ಹಾಗೂ ಘಟಕದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಪಾವಂಜೆ ಮೇಳದ ಹಿರಿಯ ಕಲಾವಿದ ರಾಧಾಕೃಷ್ಣ ನಾವಡ ಮಧೂರು ಇವರನ್ನು ಸಂಮಾನಿಸಲಾಯಿತು. ಪಟ್ಲ ಫೌಂಡೇಶನ್ ಟ್ರಸ್ಟಿಗೆ 20 ದೇಣಿಗೆ ನೀಡಿದ ಮಹಾದಾನಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಶ್ರೀಮತಿ ಪೃಥ್ವಿ ಮತ್ತು ಮುರಳೀಕೃಷ್ಣ ನಿರೂಪಿಸಿದರು. ಘಟಕದ ಅಧ್ಯಕ್ಷರಾದ ಸುರೇಶ್ ಶೆಟ್ಟಿ ವಂದಿಸಿದರು. ಪಾವಂಜೆ ಮೇಳದವರಿಂದ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ ಜರುಗಿತು.

Related posts

ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಾದ ಎಲ್ಲರಿಗೂ ಅಭಿನಂದನೆಗಳು – ಹರೀಶ್ ಪೂಂಜ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಅನನ್ಯ ರಾಜ್ಯಕ್ಕೆ ಪ್ರಥಮ

Suddi Udaya

ಗೇರುಕಟ್ಟೆ: ವರ್ಗಾವಣೆ ಹೊಂದಿದ ಶಿಕ್ಷಕಿ ಮಮತಾರಿಗೆ ಸನ್ಮಾನ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಗ್ರಾಹಕರ ಸಮಾಲೋಚನಾ ಸಭೆ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 53ನೇ ವಿಶೇಷ ಸೇವಾ ಯೋಜನೆ: ಉರಗ ಮಿತ್ರ ಸ್ನೇಕ್ ಅಶೋಕ್ ಗೆ ಗೌರವ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶರ್ವಿನ್ ಮೋನಿಸ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!