23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಭಿನಂದನೆ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಬೆಳ್ತಂಗಡಿ ಘಟಕ ಇದರ ಹತ್ತನೇ ವಾರ್ಷಿಕೋತ್ಸವ

ಬೆಳ್ತಂಗಡಿ :ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಬೆಳ್ತಂಗಡಿ ಘಟಕ ಇದರ ಹತ್ತನೇ ವಾರ್ಷಿಕೋತ್ಸವವು ಗೌರವಾಧ್ಯಕ್ಷರಾದ ಶಶಿಧರ ಶೆಟ್ಟಿ ಬರೋಡಾ ಇವರ ಅಧ್ಯಕ್ಷತೆಯಲ್ಲಿ ನಡೆಯಿತು

. ಮುಖ್ಯ ಅಭ್ಯಾಗತರಾಗಿ ಶಾಸಕರಾದ ಹರೀಶ್ ಪೂಂಜಾ, ಉಜಿರೆ ಜನಾರ್ದನ ದೇವಸ್ಥಾನದ ಆನುವಂಶಿಕ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯ, ನಾಣ್ಯಪ್ಪ ಪೂಜಾರಿ, ದಿನಕರ ಶೆಟ್ಟಿ ಬರೋಡಾ, ಬಿ ಭುಜಬಲಿ ಧರ್ಮಸ್ಥಳ, ಸಂಚಾಲಕರು ಕಿರಣ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಶಿತಿಕಂಠ ಭಟ್ ಉಜಿರೆ ಮತ್ತಿತರ ಗಣ್ಯರು ಹಾಗೂ ಘಟಕದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಪಾವಂಜೆ ಮೇಳದ ಹಿರಿಯ ಕಲಾವಿದ ರಾಧಾಕೃಷ್ಣ ನಾವಡ ಮಧೂರು ಇವರನ್ನು ಸಂಮಾನಿಸಲಾಯಿತು. ಪಟ್ಲ ಫೌಂಡೇಶನ್ ಟ್ರಸ್ಟಿಗೆ 20 ದೇಣಿಗೆ ನೀಡಿದ ಮಹಾದಾನಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಶ್ರೀಮತಿ ಪೃಥ್ವಿ ಮತ್ತು ಮುರಳೀಕೃಷ್ಣ ನಿರೂಪಿಸಿದರು. ಘಟಕದ ಅಧ್ಯಕ್ಷರಾದ ಸುರೇಶ್ ಶೆಟ್ಟಿ ವಂದಿಸಿದರು. ಪಾವಂಜೆ ಮೇಳದವರಿಂದ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ ಜರುಗಿತು.

Related posts

ಹೊಕ್ಕಾಡಿ ಗೋಳಿ ಅಂಗನವಾಡಿ ಸಹಾಯಕಿ ಲಲಿತ ಪೂಜಾರಿಗೆ ಸನ್ಮಾನ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 53ನೇ ವಿಶೇಷ ಸೇವಾ ಯೋಜನೆ: ಉರಗ ಮಿತ್ರ ಸ್ನೇಕ್ ಅಶೋಕ್ ಗೆ ಗೌರವ

Suddi Udaya

ಉಜಿರೆ ಗ್ರಾ.ಪಂ.ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕರ್ಬಾರಿ ರವರು ಭೇಟಿ ಗ್ರಾಮ ಪಂಚಾಯತ್ ಕಾರ್ಯ ವೈಖರಿಗೆ ಮೆಚ್ಚುಗೆ

Suddi Udaya

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಅವರನ್ನು ಅಭಿನಂದಿಸಿದ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಯು.ಕೆ ಮುಹಮ್ಮದ್ ಹನೀಫ್

Suddi Udaya

ಅಂತರರಾಷ್ಟ್ರೀಯ ಇಂಗ್ಲಿಷ್ ಒಲಿಂಪಿಯಾಡ್ 2025–26: ಎಕ್ಸೆಲ್ ಪಿಯು ಕಾಲೇಜು, ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ಭುತ ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ರಸಪ್ರಶ್ನೆ ಸ್ಪರ್ಧೆ: ವೇಣೂರು ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ

Suddi Udaya
error: Content is protected !!