30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಘಟಕದಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ದ.ಕ ಜಿಲ್ಲೆ ಬೆಳ್ತಂಗಡಿ ಘಟಕದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ವನ್ನು ಜಿಲ್ಲಾ ಗೌರವಾಧ್ಯಕ್ಷ ಡಾ. ಗೋಪಾಲಕೃಷ್ಣ ಕಾಂಚೋಡು ಇವರ ಉಪಸ್ಥಿತಿಯಲ್ಲಿ ತಾಲೂಕಿನ ಪ್ರಧಾನ ಗೌರವಾಧ್ಯಕ್ಷ ಎ. ಕೆ‌ ಶಿವನ್ ರವರ ಮುಂದಾಳತ್ವದಲ್ಲಿ ಅಧ್ಯಕ್ಷ ಎನ್. ಪಿ ತಂಗಚ್ಚನ್, ಕಾರ್ಯದರ್ಶಿ ಸುರೇಶ್ ಗೌಡ, ಪ್ರಧಾನ ಸಲಹೆಗಾರರಾದ ಕೆ.ಎಸ್ ಮಂಜುನಾಥ್ ಗೌಡ, ಹರೀಶ್ ರೈ ಉಪಾಧ್ಯಕ್ಷ ರು ಸರ್ವಸದಸ್ಯರ ಉಪಸ್ಥಿತಿಯೊಂದಿಗೆ ನೆರವೇರಿತು.

ಧ್ವಜಾರೋಹಣ ದ ನಂತರ ಸಂಘದ ಕಛೇರಿಯಲ್ಲಿ ಎ.ಕೆ ಶಿವನ್ ದೀಪಬೆಳಗಿಸಿ ಶುಭ ಹಾರೈಸಿದರು.

Related posts

ಗುರುವಾಯನಕೆರೆ ‌: ಬೈಕ್ ಗಳೇರಡರ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯ

Suddi Udaya

ಬೆಳ್ತಂಗಡಿ : ಶ್ರೀಮತಿ ಆಲಿಸ್ ಪಿರೇರಾ ನಿಧನ

Suddi Udaya

ಶಿರ್ಲಾಲು ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಪದಗ್ರಹಣ

Suddi Udaya

ಮಿತ್ತಬಾಗಿಲು:‌ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

Suddi Udaya

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಬೆಳ್ತಂಗಡಿ ತಾಲೂಕಿಗೆ ಭೇಟಿ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಮಕ್ಕಳ ರಜಾ ಶಿಬಿರ 2025: ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯೊಂದಿಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!