July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಘಟಕದಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ದ.ಕ ಜಿಲ್ಲೆ ಬೆಳ್ತಂಗಡಿ ಘಟಕದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ವನ್ನು ಜಿಲ್ಲಾ ಗೌರವಾಧ್ಯಕ್ಷ ಡಾ. ಗೋಪಾಲಕೃಷ್ಣ ಕಾಂಚೋಡು ಇವರ ಉಪಸ್ಥಿತಿಯಲ್ಲಿ ತಾಲೂಕಿನ ಪ್ರಧಾನ ಗೌರವಾಧ್ಯಕ್ಷ ಎ. ಕೆ‌ ಶಿವನ್ ರವರ ಮುಂದಾಳತ್ವದಲ್ಲಿ ಅಧ್ಯಕ್ಷ ಎನ್. ಪಿ ತಂಗಚ್ಚನ್, ಕಾರ್ಯದರ್ಶಿ ಸುರೇಶ್ ಗೌಡ, ಪ್ರಧಾನ ಸಲಹೆಗಾರರಾದ ಕೆ.ಎಸ್ ಮಂಜುನಾಥ್ ಗೌಡ, ಹರೀಶ್ ರೈ ಉಪಾಧ್ಯಕ್ಷ ರು ಸರ್ವಸದಸ್ಯರ ಉಪಸ್ಥಿತಿಯೊಂದಿಗೆ ನೆರವೇರಿತು.

ಧ್ವಜಾರೋಹಣ ದ ನಂತರ ಸಂಘದ ಕಛೇರಿಯಲ್ಲಿ ಎ.ಕೆ ಶಿವನ್ ದೀಪಬೆಳಗಿಸಿ ಶುಭ ಹಾರೈಸಿದರು.

Related posts

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ಸುಲ್ಕೇರಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ವತಿಯಿಂದ ಆರೋಗ್ಯ ವಿಮೆಯ ಮಂಜೂರಾತಿ ಪತ್ರ ವಿತರಣೆ

Suddi Udaya

ಯಕ್ಷ ಭಾರತಿ ಕನ್ಯಾಡಿ ವತಿಯಿಂದ ಮುಖವರ್ಣಿಕೆಯ ಶಿಬಿರ

Suddi Udaya

ಉಜಿರೆ ಗಾಂಧಿನಗರ ಅಂಗನವಾಡಿ ಶಾಲೆಗೆ ಎಸ್.ಕೆ ಸದ್ವಿಕ್ ಹುಟ್ಟುಹಬ್ಬದ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರ ಕೊಡುಗೆ

Suddi Udaya

ನಡ ಜಮಲಾಬಾದ್ ಈದ್ಗ ಮೈದಾನದಲ್ಲಿ ಈದ್ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya
error: Content is protected !!