July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಅಳದಂಗಡಿ: ತುಳುನಾಡಿನ ಅತ್ಯಂತ ಕಾರಣೀಕ ಕ್ಷೇತ್ರ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ದ.ಕ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ದೈವಸ್ಥಾನದ ಮುಂಭಾಗದಲ್ಲಿರುವ ಘಂಟಾ ಗೋಪುರದ ಗಂಟೆಯನ್ನು ವೀಕ್ಷಿಸಿದರು.

ಸಚಿವರನ್ನು ಕ್ಷೇತ್ರದ ವತಿಯಿಂದ ಆಡಳಿತದಾರ ಶಿವಪ್ರಸಾದ್ ಅಜಿಲರು ಗೌರವಿಸಿದರು.

ಈ ಸಂದರ್ಭದಲ್ಲಿ ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ,ಕೆಡಿಪಿ ಸದಸ್ಯ ಸಂತೋಷ್ ಕುಮಾರ್,ಯೂತ್ ಕಾಂಗ್ರೇಸ್ ಉಪಾಧ್ಯಕ್ಷ ದೀಪಕ್ ಹೆಚ್.ಡಿ,ಪ್ರಮುಖರಾದ ಸಾಹುಲ್ ಹಮೀದ್, ಮೋಹನ್ ಕಲ್ಮಂಜ, ದೇಜಪ್ಪ ಪೂಜಾರಿ ಸುಧಾಮ,ದಿನೇಶ್ ಪಿ.ಕೆ, ಪ್ರಜ್ವಲ್, ಪ್ರಶಾಂತ್ ವೇಗಸ್,ದೇವಿಪ್ರಸಾದ್ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ ಪುತ್ತುಮೋನು ರವರ ಪುತ್ರ ಮುಸ್ತಫಾ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಿವಿಧ ಪಕ್ಷಗಳು ಪಡೆದುಕೊಂಡ ಬೂತುವಾರು ಮತಗಳ ವಿವರ

Suddi Udaya

ಮೈಸೂರು ದಸರಾ ಸಿ.ಎಂ ಕಪ್ ನ ಸ್ನಾಚ್, ಕ್ಲೀನ್ ಮತ್ತು ಜೆರ್ಕ್ ನಲ್ಲಿ ನಿಡ್ಲೆಯ ಪ್ರತ್ಯುಷ್‌ ರವರಿಗೆ ಗೋಲ್ಡ್ ಮೆಡಲ್

Suddi Udaya

ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಕಾಮಗಾರಿಗೆ ರೂ.91ಲಕ್ಷ ಕೊರತೆ : ಶಾಸಕ ಹರೀಶ್ ಪೂಂಜರವರು ರೂ.1 ಕೋಟಿ 5 ಲಕ್ಷ ಅನುದಾನ ನೀಡಿದ್ದು ದೇಗುಲದ ಅಭಿವೃದ್ಧಿಗೆ ಬಳಕೆಯಾಗಿದೆ: ದೇವಾಲಯ ಸಂಪೂರ್ಣ ಋಣ ಮುಕ್ತವಾಗಬೇಕು : ಪುರುಷೋತ್ತಮ ರಾವ್

Suddi Udaya

ಪೆರಿಂಜೆ: ಪರಾರಿ ಮನೆಯ ಶ್ರೀಮತಿ ಕಮಲ ನಿಧನ

Suddi Udaya

“ಶಾಂತಿವನ ಟ್ರಸ್ಟ್ ” ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ 31 ನೇ ವರ್ಷದ ರಾಜ್ಯಮಟ್ಟದ “ಜ್ಞಾನ ರಥ- ಜ್ಞಾನ ಪಥ” ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

Suddi Udaya
error: Content is protected !!