23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ 2026 ರ ವೈಎಸ್‌ಕೆಎ 3 ನೇ ರಾಜ್ಯ ಮಟ್ಟದ ಕರಾಟೆ ಗ್ರ್ಯಾಂಡ್ ಚಾಂಪಿಯನ್‌ಶಿಪ್‌ ಪ್ರಶಸ್ತಿ

ಉಜಿರೆ: ಅಂತರಾಷ್ಟ್ರೀಯ ಯಮಟೊ ಶೋಟೋಕಾನ್ ಕರಾಟೆ ಅಸೋಸಿಯೇಷನ್ ಪುಂಜಾಲಕಟ್ಟೆಯ ಬಂಗ್ಲೆ ಮೈದಾನದಲ್ಲಿ ಜ.18 ರಂದು ಆಯೋಜಿಸಿದ್ದ 2026 ರ ವೈಎಸ್‌ಕೆಎ 3ನೇ ರಾಜ್ಯ ಮಟ್ಟದ ಅಂತರ ಶಾಲಾ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಕು. ದೀಕ್ಷಿತಾ ಕೆ ಪ್ರತಿಷ್ಠಿತ ಗ್ರ್ಯಾಂಡ್ ಚಾಂಪಿಯನ್‌ಶಿಪ್‌ ಪ್ರಶಸ್ತಿ ಪಡೆದಿರುತ್ತಾರೆ.

ವಿದ್ಯಾರ್ಥಿನಿಯನ್ನು ಶಾಲಾ ಪ್ರಾಂಶುಪಾಲರು ಮನಮೋಹನ್ ನಾಯ್ಕ್ ಕೆ.ಜಿ ಹಾಗೂ ಶಿಕ್ಷಕ ವೃಂದದಿಂದ ಅಭಿನಂದಿಸಲಾಯಿತು.

Related posts

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

Suddi Udaya

ಉಜಿರೆ ಸಹಿಪ್ರಾ ಶಾಲೆ ಹಳೇಪೇಟೆಗೆ ಗ್ರೀನ್ ಬೋರ್ಡ್ ಹಸ್ತಾಂತರ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಎನ್‌ಸಿಸಿ ಮತ್ತು ಭಾರತೀಯ ಸೇವಾದಳ ಉದ್ಘಾಟನೆ

Suddi Udaya

ಚಾರ್ಮಾಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಉದ್ಯೋಗ ಖಾತರಿ ವಿಶೇಷ ಗ್ರಾಮ ಸಭೆ, ಜಾಥಾ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿ, ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ, ಹಾಗೂ ಮಹಿಳಾ ಸಂಘ ಬೆಳ್ತಂಗಡಿ ಇವುಗಳ ಆಶ್ರಯದಲ್ಲಿ : ಪರಮ ಪೂಜ್ಯ ಶ್ರೀ ಪೂರ್ಣಾನಂದ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya

ಉಜಿರೆ ಬೆನಕ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya
error: Content is protected !!