30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ ಸ ಉ. ಪ್ರಾ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ಓಡಿಲ್ನಾಳ : ಸ ಉ ಪ್ರಾ ಶಾಲೆ ಓಡಿಲ್ನಾಳ 77ನೇ ಗಣರಾಜ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಶಾಲಾ ನೂತನ ಎಸ್‌ ಡಿ ಎಂ ಸಿ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಮದ್ದಡ್ಕ ಧ್ವಜಾರೋಹಣಗೈದರು. ಮುಖ್ಯ ಶಿಕ್ಷಕಿ ಉಷಾ. ಪಿ. ಶಾಲಾ ನಾಯಕ ನಂದನ್ ಕೆ ಶರ್ಮಾ ಹಾಗೂ ದೈಹಿಕ ಶಿಕ್ಷಕರಾದ ಜಯರಾಜ ಜೈನ್ ಇವರ ಮುಂದಾಳತ್ವದಲ್ಲಿ ಪಥ ಸಂಚಲನ ನಡೆಯಿತು. ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ನಸೀಮ ಹಾಗೂ ಸರ್ವ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಹಾಗೂ ಎಸ್ ಡಿ ಎಂ ಸಿ ಸದಸ್ಯರಾದ ಸತೀಶ್ ದೇವಾಡಿಗ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಶಶಿಕಲಾ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಸಮ್ಮನ್ವಿಎಸ್ ಶೆಟ್ಟಿ, ಸುಜಯ, ಫಿದಾ ಫಾತಿಮಾ ಹಾಗೂ ನಿವೇದಿತಾ ಗೌಡ ಇವರು ಗಣರಾಜ್ಯೋತ್ಸವದ ಕುರಿತು ಭಾಷಣ ಮಾಡಿದರು. ದಿನದ ಮಹತ್ವದ ಕುರಿತಂತೆ ಶಿಕ್ಷಕಿ ನಯನ.ಟಿ ಇವರು ಮಾತನಾಡಿದರು. ಶಾರದಾಮಣಿ. ಬಿ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ : ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಸರಳಿಕಟ್ಟೆ ಪ್ರೌಢಶಾಲೆಯಲ್ಲಿ ಯುವ ಸಂಸತ್ತು ಚುನಾವಣೆ

Suddi Udaya

ಗುರುವಾಯನಕೆರೆ: ಶಕ್ತಿನಗರದ ಬಳಿ ಕಾರು ಹಾಗೂ ಬೈಕ್ ಅಪಘಾತ

Suddi Udaya

ಸಿ.ಎ ಪರೀಕ್ಷೆಯಲ್ಲಿ ನಾರಾವಿಯ ಕು.ಸಂಗೀತಾ ಜಿ. ಹೆಗ್ಡೆ ತೇರ್ಗಡೆ

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಧಿಕೃತ ಅಂಗಡಿಗಳ ಬಗ್ಗೆ ಕ್ರಮಕೈಗೊಳ್ಳುವಂತೆ ನ.ಪಂ. ಮುಖ್ಯಾಧಿಕಾರಿಗಳಿಗೆ ಮನವಿ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವರಿಗೆ ಪಲ್ಲಕ್ಕಿ ಸಮರ್ಪಣೆ

Suddi Udaya
error: Content is protected !!