July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ ಸ ಉ. ಪ್ರಾ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ಓಡಿಲ್ನಾಳ : ಸ ಉ ಪ್ರಾ ಶಾಲೆ ಓಡಿಲ್ನಾಳ 77ನೇ ಗಣರಾಜ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಶಾಲಾ ನೂತನ ಎಸ್‌ ಡಿ ಎಂ ಸಿ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಮದ್ದಡ್ಕ ಧ್ವಜಾರೋಹಣಗೈದರು. ಮುಖ್ಯ ಶಿಕ್ಷಕಿ ಉಷಾ. ಪಿ. ಶಾಲಾ ನಾಯಕ ನಂದನ್ ಕೆ ಶರ್ಮಾ ಹಾಗೂ ದೈಹಿಕ ಶಿಕ್ಷಕರಾದ ಜಯರಾಜ ಜೈನ್ ಇವರ ಮುಂದಾಳತ್ವದಲ್ಲಿ ಪಥ ಸಂಚಲನ ನಡೆಯಿತು. ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ನಸೀಮ ಹಾಗೂ ಸರ್ವ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಹಾಗೂ ಎಸ್ ಡಿ ಎಂ ಸಿ ಸದಸ್ಯರಾದ ಸತೀಶ್ ದೇವಾಡಿಗ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಶಶಿಕಲಾ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಸಮ್ಮನ್ವಿಎಸ್ ಶೆಟ್ಟಿ, ಸುಜಯ, ಫಿದಾ ಫಾತಿಮಾ ಹಾಗೂ ನಿವೇದಿತಾ ಗೌಡ ಇವರು ಗಣರಾಜ್ಯೋತ್ಸವದ ಕುರಿತು ಭಾಷಣ ಮಾಡಿದರು. ದಿನದ ಮಹತ್ವದ ಕುರಿತಂತೆ ಶಿಕ್ಷಕಿ ನಯನ.ಟಿ ಇವರು ಮಾತನಾಡಿದರು. ಶಾರದಾಮಣಿ. ಬಿ ಕಾರ್ಯಕ್ರಮ ನಿರೂಪಿಸಿದರು.

Related posts

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಅರಸಿನಮಕ್ಕಿ: ಬರಮೇಲು ನಿವಾಸಿ ನಾಗಮ್ಮ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ : ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ. ಜಯಂತ್ ಹಾಗೂ ಎಂ.ಡಿ ಸಮೀರ್ ವಿರುದ್ಧ ತನಿಖೆ ಕೋರಿ ಕೋರ್ಟ್ ಗೆ ಅರ್ಜಿ

Suddi Udaya

ಶಿಶಿಲ: ಉಮ್ಮಂತಿಮಾರ್ ಎಂಬಲ್ಲಿ ಕಿಂಡಿ ಅಣೆಕಟ್ಟು–ಒಟ್ಲದಲ್ಲಿ ಸೇತುವೆ ನಿರ್ಮಾಣಕ್ಕೆ ಶಾಸಕರಿಂದ ಶಿಲಾನ್ಯಾಸ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಸ್ತ್ರೀಶಕ್ತಿ ಗೊಂಚಲಿನ ಸಭೆ

Suddi Udaya

ಸೌಜನ್ಯ ಅತ್ಯಾಚಾರ ಪ್ರಕರಣ: ನೈಜ ಆರೋಪಿಗಳ ಪತ್ತೆಗಾಗಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಮಾನ ಮಾಡದಂತೆ ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya
error: Content is protected !!