March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಗಣರಾಜ್ಯೋತ್ಸವ

ಗುರುವಾಯನಕೆರೆ: 77 ನೇ ಗಣರಾಜ್ಯೋತ್ಸವ ಪ್ರಯುಕ್ತ ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿ‌ಸಲಾಯಿತು.

ಪಂಚಾಯತ್ ಉಪಾಧ್ಯಕ್ಷ ಗಣೇಶ್ ಕೆ. ಧ್ವಜಾರೋಹಣ ನೆರವೇರಿಸಿದರು. ಈ ಸಂಧರ್ಭದಲ್ಲಿ ಪಂಚಾಯತ್ ಸದಸ್ಯರು, ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಚಂದ್ರಶೇಖರ ಎಲ್. ಮತ್ತು ಮನೆಯವರಿಂದ ಸ್ಟೀಲ್ ತಟ್ಟೆ ಕೊಡುಗೆ

Suddi Udaya

ಮಚ್ಚಿನದಲ್ಲಿ ಗ್ರಾಮಮಟ್ಟದ ಬಾಲ ಮೇಳ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಕ್ಯಾನ್ಸರ್ ಲಿಂಫೋಮಾ ಖಾಯಿಲೆ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಇಳಂತಿಲ: ಬೃಹತ್ ಗಾತ್ರದಲ್ಲಿ ಗುಡ್ಡ ಕುಸಿತ : ಗ್ರಾ.ಪಂ. ಸದಸ್ಯ ತಿಮ್ಮಪ್ಪ ಗೌಡರ ನೇತೃತ್ವದಲ್ಲಿ ತೆರವು ಕಾರ್ಯ

Suddi Udaya

ಎ.20: ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ

Suddi Udaya

ಕ್ರೈಸ್ತರ ವಿಶ್ವಗುರು ಪೋಪ್ ಆಗಿ ರಾಬರ್ಟ್ ಪ್ರಿವೋಸ್ಟ್ ಆಯ್ಕೆ

Suddi Udaya
error: Content is protected !!