July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಗಣರಾಜ್ಯೋತ್ಸವ

ಗುರುವಾಯನಕೆರೆ: 77 ನೇ ಗಣರಾಜ್ಯೋತ್ಸವ ಪ್ರಯುಕ್ತ ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿ‌ಸಲಾಯಿತು.

ಪಂಚಾಯತ್ ಉಪಾಧ್ಯಕ್ಷ ಗಣೇಶ್ ಕೆ. ಧ್ವಜಾರೋಹಣ ನೆರವೇರಿಸಿದರು. ಈ ಸಂಧರ್ಭದಲ್ಲಿ ಪಂಚಾಯತ್ ಸದಸ್ಯರು, ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಸ್ಪರ್ಧಾತ್ಮಕ ಪರೀಕ್ಷಾ ಕಾರ್ಯಾಗಾರ”

Suddi Udaya

“ಬಂಟರ ಕ್ರೀಡಾಕೂಟ-2026” ಕ್ರಿಕೆಟ್ ಹಾಗೂ ತ್ರೋಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಉಪಸ್ಥಿತಿಯಲ್ಲಿ ಹರೀಶ್ ಪೂಂಜ ಅವರ ಹುಟ್ಟು ಹಬ್ಬ ಆಚರಣೆ

Suddi Udaya

ಹಿರಿಯ ಯಕ್ಷಗಾನ ಕಲಾವಿದ ಕೆ. ಗೋವಿಂದ ಭಟ್ ನಿಧನಕ್ಕೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಆರೋಗ್ಯ ಮಾಹಿತಿ ಹಾಗೂ ತಪಾಸಣೆ

Suddi Udaya

ಬೆಳ್ತಂಗಡಿ: ಲೋಕೇಶ್ವರಿ ವಿನಯಚಂದ್ರ ಅರೆಭಾಷೆ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!