30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.27: ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ ವಿವಿಧ ರಸ್ತೆ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಪ.ಜಾತಿ / ಪ.ಪಂಗಡ ಮತ್ತು ದಿವ್ಯಾಂಗಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ

ಮಡಂತ್ಯಾರು : ಗಾಂಧಿ ಗ್ರಾಮ ಹಾಗೂ ಅಮೃತ ಗ್ರಾಮ ಪಂಚಾಯತ್ ಪುರಸ್ಕೃತ ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ ಅಮೃತ ಉದ್ಯಾನವನ, ಸಂಜೀವಿನಿ ಕಟ್ಟಡ, ಗ್ರಾಮ ಪಂಚಾಯತ್ ಕಲಿಕಾ ಕೇಂದ್ರ, ಬಸವನಗುಡಿ ಜಲ ಜೀವನ್ ಮಿಷನ್ ಕಾಮಗಾರಿ, ಕುಂಜತ್ತೋಡಿ ಶಾಲಾ ಶೌಚಾಲಯ, ಹಚ್ಚಬೆ, ಪದೆಂಜಿಲ, ಮಡಂತಡೆ ರಸ್ತೆ ಕಾಮಗಾರಿಗಳ ಲೋಕಾರ್ಪಣೆ ಹಾಗೂ

ಪ.ಜಾತಿ / ಪ.ಪಂಗಡ ಮತ್ತು ದಿವ್ಯಾಂಗಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣಾ ಸಮಾರಂಭವು ಜ.27ರಂದು ಮಡಂತ್ಯಾರು ಗ್ರಾಮ ಪಂಚಾಯತು ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಮಡಂತ್ಯಾರು ಗ್ರಾ.ಪಂ ಅಧ್ಯಕ್ಷೆ ರೂಪ ಎ.ಎಸ್ ರವರು ತಿಳಿಸಿದ್ದಾರೆ.

Related posts

ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಮಹಾಮಂಡಲೇಶ್ವರ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಓಡಿಲ್ನಾಳ : ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯದಲ್ಲಿ ಸಂಭ್ರಮ ಶನಿವಾರಕ್ಕೆ ಚಾಲನೆ

Suddi Udaya

ಕನ್ಯಾಡಿ ಶ್ರೀ ರಾಮಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋಧ್ಯೆಯ ಸಂಸದರು, ಮೇಯರ್ ಹಾಗೂ ಶಾಸಕರಿಗೆ ಅಯೋಧ್ಯೆ ಶಾಖಾ ಮಠದ ಶಿಲಾನ್ಯಾಸಕ್ಕೆ ಆಹ್ವಾನ

Suddi Udaya

ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya
error: Content is protected !!