ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಾವೂರು ಜಾತ್ರಾ ಮಹೋತ್ಸವ: ಡಾ. ವೀಣಾ ಬನ್ನಂಜೆ ಅವರಿಂದ ಮೂರನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ


ನಾವೂರು: ನಾವೂರು ವಾರ್ಷಿಕ ಜಾತ್ರಾ ಮಹೋತ್ಸವವು ಜ. 23 ರಿಂದ ವಿದ್ಯುಕ್ತವಾಗಿ ಆರಂಭಗೊಂಡಿದ್ದು ಫೆ. 1 ರ ವರೆಗೆ ನಡೆಯಲಿದೆ.

ಜಾತ್ರೆಯ ಅಂಗವಾಗಿ ಡಾ. ವೀಣಾ ಬನ್ನಂಜೆ ಅವರಿಂದ ಶ್ರೀ ಕೃಷ್ಣ ಕಥಾಮೃತ ಮಾಲಿಕೆಯ ಮೂರನೆಯ ದಿನದಂದು, ವಿಷ್ಣು ಸಹಸ್ರನಾಮದೊಂದಿಗೆ ಆರಂಭಗೊಂಡ ಕಾರ್ಯಕ್ರಮವು ಜೀವನದ ಪಾಠವನ್ನು ಮಾರ್ಮಿಕವಾಗಿ ನುಡಿದಿದ್ದು ಹೀಗೆ ಪ್ರತಿಯೊಂದರಲ್ಲೂ ತನಗಿಂತ ಹಿರಿಯರ ಮಾತನ್ನು ಹಿಂಬಾಲಿಸಬೇಕಾಗಿಲ್ಲ ಅದಕ್ಕೊಂದು ಉದಾಹರಣೆ ಕೊಟ್ಟಿದ್ದು ಹೀಗೆ ಶ್ರೀ ಕೃಷ್ಣ ತನ್ನ ಅಣ್ಣನ ಮಾತನ್ನು ಪ್ರಶ್ನಿಸಿ ದೊಡ್ಡವನಾದ ಭರತ ಅಣ್ಣನ ಮಾತನ್ನು ಪ್ರಶ್ನಿಸದೆ ದೊಡ್ಡವನದ ಭಗವಂತನ ಅದ್ಭುತವಾದ ಆಯಾಮಗಳು ಭೀಷ್ಮಾಚಾರ್ಯರು ಸಾತ್ವಿಕ ಸ್ವಭಾವದವರು ಅನಿವಾರ್ಯವಾಗಿ ಕೌರವರ ಜೊತೆ ಕೈಜೋಡಿಸಬೇಕಾಯಿತು. ಅಕ್ರೂರ ಕಂಸನ ಜೊತೆ ಇರುವ ಅನಿವಾರ್ಯ ಎದುರಾಯಿತು ಆದರೆ ಧರ್ಮ ಶ್ರೀ ಕೃಷ್ಣನ ಬಳಿ ಹೋಗುವಂತೆ ಪ್ರೇರೇಪಿಸಿತು. ವರದಿ- ರತ್ನಾಕರ್ ನಾವೂರು.

Related posts

ಕಳೆಂಜ : ಮಲ್ಲದಲ್ಲಿ ಚೌಡೇಶ್ವರಿ ದೇವಿ ಪರ್ವ ಸೇವೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಕ್ರೀಡಾ ವಿಭಾಗದ ಕ್ರೀಡಾವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಜು.29ರಿಂದ ಸೆ.14ರವರೆಗೆ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ: ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವ್ರತಾಚರಣೆ: ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್.ಕೆ.ಪಿ.ಎ ಬೆಳ್ತಂಗಡಿ ವಲಯದ ವತಿಯಿಂದ ನಿವೃತ್ತ ಯೋಧ ಅಶೋಕ ಕುಮಾರ್ ಅವರಿಗೆ ಗೌರವ

Suddi Udaya

ಬಳ್ಳಮಂಜದಲ್ಲಿ ನಡೆದ ಮನೆ ಕಳ್ಳತನ ಸೇರಿದಂತೆ ಹಲವು ಪ್ರಕರಣಗಳ ಆರೋಪಿಗಳ ಬಂಧನ: ರೂ.23.67 ಲಕ್ಷದ ಸೊತ್ತುಗಳು ವಶಕ್ಕೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟು ಹಬ್ಬದ ಸಂಭ್ರಮ: ಭಾರತೀಯ ಜೀವ ವಿಮಾ ನಿಗಮ ದಿಂದ ಡಾ.ಹೆಗ್ಗಡೆಯವರಿಗೆ ಗೌರವಾರ್ಪಣೆ; ಡಾ. ಹೆಗ್ಗಡೆಯವರ ಭಾವಚಿತ್ರವಿರುವ ಅಂಚೆ ಚೀಟಿ ಬಿಡುಗಡೆ

Suddi Udaya
error: Content is protected !!