26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಾವೂರು ಜಾತ್ರಾ ಮಹೋತ್ಸವ: ಡಾ. ವೀಣಾ ಬನ್ನಂಜೆ ಅವರಿಂದ ಮೂರನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ


ನಾವೂರು: ನಾವೂರು ವಾರ್ಷಿಕ ಜಾತ್ರಾ ಮಹೋತ್ಸವವು ಜ. 23 ರಿಂದ ವಿದ್ಯುಕ್ತವಾಗಿ ಆರಂಭಗೊಂಡಿದ್ದು ಫೆ. 1 ರ ವರೆಗೆ ನಡೆಯಲಿದೆ.

ಜಾತ್ರೆಯ ಅಂಗವಾಗಿ ಡಾ. ವೀಣಾ ಬನ್ನಂಜೆ ಅವರಿಂದ ಶ್ರೀ ಕೃಷ್ಣ ಕಥಾಮೃತ ಮಾಲಿಕೆಯ ಮೂರನೆಯ ದಿನದಂದು, ವಿಷ್ಣು ಸಹಸ್ರನಾಮದೊಂದಿಗೆ ಆರಂಭಗೊಂಡ ಕಾರ್ಯಕ್ರಮವು ಜೀವನದ ಪಾಠವನ್ನು ಮಾರ್ಮಿಕವಾಗಿ ನುಡಿದಿದ್ದು ಹೀಗೆ ಪ್ರತಿಯೊಂದರಲ್ಲೂ ತನಗಿಂತ ಹಿರಿಯರ ಮಾತನ್ನು ಹಿಂಬಾಲಿಸಬೇಕಾಗಿಲ್ಲ ಅದಕ್ಕೊಂದು ಉದಾಹರಣೆ ಕೊಟ್ಟಿದ್ದು ಹೀಗೆ ಶ್ರೀ ಕೃಷ್ಣ ತನ್ನ ಅಣ್ಣನ ಮಾತನ್ನು ಪ್ರಶ್ನಿಸಿ ದೊಡ್ಡವನಾದ ಭರತ ಅಣ್ಣನ ಮಾತನ್ನು ಪ್ರಶ್ನಿಸದೆ ದೊಡ್ಡವನದ ಭಗವಂತನ ಅದ್ಭುತವಾದ ಆಯಾಮಗಳು ಭೀಷ್ಮಾಚಾರ್ಯರು ಸಾತ್ವಿಕ ಸ್ವಭಾವದವರು ಅನಿವಾರ್ಯವಾಗಿ ಕೌರವರ ಜೊತೆ ಕೈಜೋಡಿಸಬೇಕಾಯಿತು. ಅಕ್ರೂರ ಕಂಸನ ಜೊತೆ ಇರುವ ಅನಿವಾರ್ಯ ಎದುರಾಯಿತು ಆದರೆ ಧರ್ಮ ಶ್ರೀ ಕೃಷ್ಣನ ಬಳಿ ಹೋಗುವಂತೆ ಪ್ರೇರೇಪಿಸಿತು. ವರದಿ- ರತ್ನಾಕರ್ ನಾವೂರು.

Related posts

ಡಿಕ್ಕಿ ಹೊಡೆದು ವಾಹನ ಸಹಿತ ಚಾಲಕ ಪರಾರಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

Suddi Udaya

ಉದಯ ಮಹಾಸಂಘ ಗಂಡಿಬಾಗಿಲು- ಪರಿಸರ ದಿನಾಚರಣೆ

Suddi Udaya

ಲಯನ್ ಎಂ. ಜಿ. ಶೆಟ್ಟಿಯವರಿಗೆ ಪ್ರತಿಷ್ಠಿತ ಎಮ್.ಜೆ.ಎಫ್ ಗೌರವ

Suddi Udaya

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯಲ್ಲಿ ರೂ. 986 ಕೋಟಿ ಒಟ್ಟು ವ್ಯವಹಾರ, ರೂ.12.01 ಕೋಟಿ ನಿವ್ವಳ ಲಾಭ

Suddi Udaya

ಸಂಸದ ಕ್ಯಾ. ಚೌಟ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya
error: Content is protected !!