26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಾವೂರು ಜಾತ್ರಾ ಮಹೋತ್ಸವ: ಡಾ. ವೀಣಾ ಬನ್ನಂಜೆ ಅವರಿಂದ ಮೂರನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ


ನಾವೂರು: ನಾವೂರು ವಾರ್ಷಿಕ ಜಾತ್ರಾ ಮಹೋತ್ಸವವು ಜ. 23 ರಿಂದ ವಿದ್ಯುಕ್ತವಾಗಿ ಆರಂಭಗೊಂಡಿದ್ದು ಫೆ. 1 ರ ವರೆಗೆ ನಡೆಯಲಿದೆ.

ಜಾತ್ರೆಯ ಅಂಗವಾಗಿ ಡಾ. ವೀಣಾ ಬನ್ನಂಜೆ ಅವರಿಂದ ಶ್ರೀ ಕೃಷ್ಣ ಕಥಾಮೃತ ಮಾಲಿಕೆಯ ಮೂರನೆಯ ದಿನದಂದು, ವಿಷ್ಣು ಸಹಸ್ರನಾಮದೊಂದಿಗೆ ಆರಂಭಗೊಂಡ ಕಾರ್ಯಕ್ರಮವು ಜೀವನದ ಪಾಠವನ್ನು ಮಾರ್ಮಿಕವಾಗಿ ನುಡಿದಿದ್ದು ಹೀಗೆ ಪ್ರತಿಯೊಂದರಲ್ಲೂ ತನಗಿಂತ ಹಿರಿಯರ ಮಾತನ್ನು ಹಿಂಬಾಲಿಸಬೇಕಾಗಿಲ್ಲ ಅದಕ್ಕೊಂದು ಉದಾಹರಣೆ ಕೊಟ್ಟಿದ್ದು ಹೀಗೆ ಶ್ರೀ ಕೃಷ್ಣ ತನ್ನ ಅಣ್ಣನ ಮಾತನ್ನು ಪ್ರಶ್ನಿಸಿ ದೊಡ್ಡವನಾದ ಭರತ ಅಣ್ಣನ ಮಾತನ್ನು ಪ್ರಶ್ನಿಸದೆ ದೊಡ್ಡವನದ ಭಗವಂತನ ಅದ್ಭುತವಾದ ಆಯಾಮಗಳು ಭೀಷ್ಮಾಚಾರ್ಯರು ಸಾತ್ವಿಕ ಸ್ವಭಾವದವರು ಅನಿವಾರ್ಯವಾಗಿ ಕೌರವರ ಜೊತೆ ಕೈಜೋಡಿಸಬೇಕಾಯಿತು. ಅಕ್ರೂರ ಕಂಸನ ಜೊತೆ ಇರುವ ಅನಿವಾರ್ಯ ಎದುರಾಯಿತು ಆದರೆ ಧರ್ಮ ಶ್ರೀ ಕೃಷ್ಣನ ಬಳಿ ಹೋಗುವಂತೆ ಪ್ರೇರೇಪಿಸಿತು. ವರದಿ- ರತ್ನಾಕರ್ ನಾವೂರು.

Related posts

ಗಾಳಿ ಮಳೆಯಿಂದ ಹಾನಿಗೊಳಗಾದ ತೆಕ್ಕಾರು ಬೇಬಿ ಪೂಜಾರ್ತಿರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ವೈಯಕ್ತಿಕ ಸಹಾಯ

Suddi Udaya

ಬಳಂಜ ಬಿಲ್ಲವ ಸಂಘದ ಧತ್ತಿನಿಧಿಗೆ ಹುಂಬೆಜೆ ರಾಮಣ್ಣ ಪೂಜಾರಿ ಸ್ಮರಣಾರ್ಥ ರೂ.10 ಸಾವಿರ ದೇಣಿಗೆ

Suddi Udaya

ಜೂ.21: ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Suddi Udaya

ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಾಯಶ್ಚಿತ ಹೋಮ; ದೈವಗಳ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ

Suddi Udaya

ಬೆಳ್ತಂಗಡಿ: ಚಿನ್ನಯ್ಯನಿಗೆ ಜಿಲ್ಲಾ ಕೋರ್ಟ್ ನಲ್ಲಿ ಜಾಮೀನು ಮಂಜೂರು

Suddi Udaya

ಕಲ್ಲೇರಿಯ ಪವರ್ ಮ್ಯಾನ್ ಸಂದೀಪ್ ಎಂ ರವರು ಮಂಗಳೂರಿನ ಮಲ್ಲಿಕಟ್ಟೆ ಕಾರ್ಯ ಮತ್ತು ಪಾಲನಾ ಶಾಖೆಗೆ ಪದೋನ್ನತಿ

Suddi Udaya
error: Content is protected !!