July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ 77 ನೇ ಗಣರಾಜ್ಯೋತ್ಸವ

ಉಜಿರೆ: ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ 77 ನೇ ಗಣರಾಜ್ಯೋತ್ಸವವನ್ನು ಜ.26ರಂದು ಸಂಭ್ರಮದಿಂದ ಆಚರಿಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ವಿದ್ಯಾ ಟಿ ಧ್ವಜಾರೋಹಣ ನೆರವೇರಿಸಿ ಸಂವಿಧಾನದ ಮಹತ್ವ, ವಿಶೇಷತೆಯ ಬಗ್ಗೆ ತಿಳಿಸಿದರು. ಎನ್.ಸಿ.ಸಿ ಅಧಿಕಾರಿಗಳಾದ ಸದಾನಂದ ಮತ್ತು ವಿವೇಕ್ ಜೈನ್ , ಎನ್.ಸಿ.ಸಿ ಆರ್ಮಿ ಮತ್ತು ನೇವಲ್ ಕೆಡೆಟ್ ಗಳು ಹಾಜರಿದ್ದು ರತ್ನವರ್ಮ ಕ್ರೀಡಾಂಗಣದಲ್ಲಿ ಜರಗಿದ ಪಥಸಂಚಲನದಲ್ಲಿ ಭಾಗವಹಿಸಿದರು.

ಶಿಕ್ಷಕ ಚಂದ್ರಶೇಖರ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಪರಮೇಶ್ವರ್ ಧನ್ಯವಾದ ನೀಡಿದರು. ವಿದ್ಯಾರ್ಥಿಗಳು ಶಿಕ್ಷಕವೃಂದ, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು

Related posts

ಉಜಿರೆ ಅನುಗ್ರಹ ಕಾಲೇಜಿನಲ್ಲಿ ಅನುಖ -2025 ರ ಸಂಭ್ರಮಾಚರಣೆ

Suddi Udaya

ಸೌತಡ್ಕ ದೇವಳದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ನಾಪತ್ತೆಯಾಗಿದ್ದ ಯುವಕನ ಶವ ಪಲ್ಗುಣಿ ನದಿಯಲ್ಲಿ ಪತ್ತೆ

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿಯ ಓಟಕ್ಕೆ ಒಲಿದ ಪ್ರತಿಷ್ಠಿತ ಗಾಂಧಿ ಪುರಸ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್,ಸಚಿವ ಪ್ರಿಯಾಂಕ್ ಖರ್ಗೆರವರಿಂದ ಪ್ರಶಸ್ತಿ ಪ್ರದಾನ

Suddi Udaya

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್‌ಮೆನ್ಸ್ ಅಸೋಸಿಯೇಷನ್ ನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಪೇಟೆಯಲ್ಲಿ ಪಾರ್ಕಿಂಗ್ ಸುವ್ಯವಸ್ಥೆ ಕುರಿತು ಸಭೆ

Suddi Udaya
error: Content is protected !!