30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಆಶ್ರಯದಲ್ಲಿ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಆಶ್ರಯದಲ್ಲಿ 15 ನೇ ವರ್ಷದ ಶನಿ ಪೂಜಾ ಪ್ರಯುಕ್ತ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ ಸಾವ್ಯದಲ್ಲಿ ನಡೆಯಿತು.

ಪಂದ್ಯಾಟ ಕೂಟವನ್ನು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಯಂತ್ ಕೋಟ್ಯಾನ್ ಉದ್ಘಾಟಿಸಿ ಪಂದ್ಯಾಟ ಕೂಟಕ್ಕೆ ಶುಭ ಹಾರೈಸಿದರು. ಪಂಚಾಯತ್ ಅಧ್ಯಕ್ಷ ನಿತಿನ್ ಅಂಡಿಂಜೆ, ಚಂದ್ರಕಾಂತ್ ಕೊಕ್ರಾಡಿ, ಜಗದೀಶ್ ಹೆಗ್ಡೆ ಕೊಕ್ರಾಡಿ, ವಿಠಲ್ ಸುವರ್ಣ ಸಾವ್ಯ, ರಾಜೇಶ್ ಅಂಡಿಂಜೆ, ಹರೀಶ್ ಹೆಗ್ಡೆ, ಸಂತೋಷ್ ಒದ್ರೇಲ್, ಸರೋಜ ಭಾಗವಹಿಸಿದ್ದರು.

ಪಂದ್ಯಾಟದಲ್ಲಿ ಟೀಮ್ ಅಯಾನ್ ಪೂಜಾರಿ ಕಾಶಿಪಟ್ಣ ತಂಡ ಪ್ರಥಮ ಸ್ಥಾನ , ಶ್ರೀಮಾತ ನಾಲ್ಕೂರು ತಂಡ ದ್ವಿತೀಯ ಸ್ಥಾನ ಪಡೆಯಿತು.

Related posts

ಕೋರ್ಟ್ ನಲ್ಲಿ ಬುರುಡೆ ಚಿನ್ನಯ್ಯನ ಮೂರು ದಿನಗಳ ಹೇಳಿಕೆ ಇಂದಿಗೆ ಮುಕ್ತಾಯ

Suddi Udaya

ನಾವರ: ಡೆಂಗ್ಯೂ ವಿರೋಧ ಮಾಸಾಚರಣೆ ಮನೆ ಮನೆಗೆ ಭೇಟಿ ಹಾಗೂ ಮುಂಜಾಗೃತ ಮಾಹಿತಿ ಕಾರ್ಯಕ್ರಮ

Suddi Udaya

ಸಹಾಯಕ ಕಾನೂನು ಅಭಿರಕ್ಷಕರಾಗಿ ನ್ಯಾಯವಾದಿ ಕುಮಾರಿ ಸ್ವಾತಿ ಕುಲಾಲ್ ನೇಮಕ

Suddi Udaya

ಬೆಳ್ತಂಗಡಿ: ತಾಳೆ ಬೆಳೆಯ ಬಗ್ಗೆ ಮಾಹಿತಿ

Suddi Udaya

ಕೊಕ್ಕಡ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.66 ಫಲಿತಾಂಶ

Suddi Udaya

ಉಜಿರೆ: ಕಿಂಗ್ & ಕ್ವಿನ್ ಯುನಿಸೆಕ್ಸ್ ಸೆಲೂನ್ ನಲ್ಲಿ ವಿಶೇಷ ಆಫರ್ ಗಳು; ಗ್ರಾಹಕರಿಗೆ 30% ರಿಯಾಯಿತಿ, ಫೆ.28 ರವರೆಗೆ ಮಾತ್ರ

Suddi Udaya
error: Content is protected !!