July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಘಟಕದಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ದ.ಕ ಜಿಲ್ಲೆ ಬೆಳ್ತಂಗಡಿ ಘಟಕದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ವನ್ನು ಜಿಲ್ಲಾ ಗೌರವಾಧ್ಯಕ್ಷ ಡಾ. ಗೋಪಾಲಕೃಷ್ಣ ಕಾಂಚೋಡು ಇವರ ಉಪಸ್ಥಿತಿಯಲ್ಲಿ ತಾಲೂಕಿನ ಪ್ರಧಾನ ಗೌರವಾಧ್ಯಕ್ಷ ಎ. ಕೆ‌ ಶಿವನ್ ರವರ ಮುಂದಾಳತ್ವದಲ್ಲಿ ಅಧ್ಯಕ್ಷ ಎನ್. ಪಿ ತಂಗಚ್ಚನ್, ಕಾರ್ಯದರ್ಶಿ ಸುರೇಶ್ ಗೌಡ, ಪ್ರಧಾನ ಸಲಹೆಗಾರರಾದ ಕೆ.ಎಸ್ ಮಂಜುನಾಥ್ ಗೌಡ, ಹರೀಶ್ ರೈ ಉಪಾಧ್ಯಕ್ಷ ರು ಸರ್ವಸದಸ್ಯರ ಉಪಸ್ಥಿತಿಯೊಂದಿಗೆ ನೆರವೇರಿತು.

ಧ್ವಜಾರೋಹಣ ದ ನಂತರ ಸಂಘದ ಕಛೇರಿಯಲ್ಲಿ ಎ.ಕೆ ಶಿವನ್ ದೀಪಬೆಳಗಿಸಿ ಶುಭ ಹಾರೈಸಿದರು.

Related posts

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ದಿನಕರ ಪೂಜಾರಿ ಕಡ್ತಿಲರಿಗೆ ನುಡಿನಮನ: ಹೃದಯ ಶ್ರೀಮಂತಿಕೆಯ ವ್ಯಕ್ತಿ ದಿನಕರ ಪೂಜಾರಿಯವರು: ಸಂತೋಷ್ ಕುಮಾರ್ ಕಾಪಿನಡ್ಕ

Suddi Udaya

ದಿಡುಪೆ ಪಯ್ಯೆ ನಿವಾಸಿ ಸುಲೈಮಾನ್ ಪಯ್ಯೇ ನಿಧನ

Suddi Udaya

ಕುವೆಟ್ಟು ಗ್ರಾ.ಪಂ ಸದಸ್ಯೆ ಮೋಹಿನಿ ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ ತುಳುನಾಡು ಕೋಳಿ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ: ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಉಚ್ಚೂರು, ಪ್ರ.ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಳಂಜ, ಕೋಶಾಧಿಕಾರಿಯಾಗಿ ಕೇಶವ ಕೊಯ್ಯೂರು

Suddi Udaya

ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ: ಪೆರ್ಲ-ಬೈಪಾಡಿ ಸ.ಪ್ರೌ.ಶಾಲೆಯ ವಿದ್ಯಾರ್ಥಿನಿ ಕು|ನಿತ್ಯಶ್ರೀ ಖಂಡಿಗ 3 ನೇ ಸಮಾಧಾನಕರ ಪ್ರಶಸ್ತಿ

Suddi Udaya
error: Content is protected !!