ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಘಟಕದಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ದ.ಕ ಜಿಲ್ಲೆ ಬೆಳ್ತಂಗಡಿ ಘಟಕದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ವನ್ನು ಜಿಲ್ಲಾ ಗೌರವಾಧ್ಯಕ್ಷ ಡಾ. ಗೋಪಾಲಕೃಷ್ಣ ಕಾಂಚೋಡು ಇವರ ಉಪಸ್ಥಿತಿಯಲ್ಲಿ ತಾಲೂಕಿನ ಪ್ರಧಾನ ಗೌರವಾಧ್ಯಕ್ಷ ಎ. ಕೆ‌ ಶಿವನ್ ರವರ ಮುಂದಾಳತ್ವದಲ್ಲಿ ಅಧ್ಯಕ್ಷ ಎನ್. ಪಿ ತಂಗಚ್ಚನ್, ಕಾರ್ಯದರ್ಶಿ ಸುರೇಶ್ ಗೌಡ, ಪ್ರಧಾನ ಸಲಹೆಗಾರರಾದ ಕೆ.ಎಸ್ ಮಂಜುನಾಥ್ ಗೌಡ, ಹರೀಶ್ ರೈ ಉಪಾಧ್ಯಕ್ಷ ರು ಸರ್ವಸದಸ್ಯರ ಉಪಸ್ಥಿತಿಯೊಂದಿಗೆ ನೆರವೇರಿತು.

ಧ್ವಜಾರೋಹಣ ದ ನಂತರ ಸಂಘದ ಕಛೇರಿಯಲ್ಲಿ ಎ.ಕೆ ಶಿವನ್ ದೀಪಬೆಳಗಿಸಿ ಶುಭ ಹಾರೈಸಿದರು.

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆ ಹಾಗೂ ಪಾಲೇದು ಸ. ಹಿ. ಪ್ರಾ. ಶಾಲೆಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ

Suddi Udaya

ಮುಂಡಾಜೆ: ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya

ಮದ್ಯದ ಅಂಗಡಿ ಹೆಚ್ಚಿಸಲು ಮುಂದಾದ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಕಡಿರುದ್ಯಾವರದಲ್ಲಿ ಗ್ರಾಮ ಒನ್ ನಾಗರಿಕ‌ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಪುತ್ತೂರು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಹಾಗೂ ಕಾಮ್‍ಸ್ಕೋಪ್ ಇವರ ಸಿಎಸ್ಆರ್ ನಿಧಿಯ ಪ್ರಾಯೋಜಕತ್ವದಲ್ಲಿ ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಮಂಗಳೂರು ಬಿಜೈನಲ್ಲಿ ಸ್ನೇಹ ಲಂಚ್ ಹೋಮ್ ಶುಭಾರಂಭ

Suddi Udaya
error: Content is protected !!