25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಘಟಕದಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ದ.ಕ ಜಿಲ್ಲೆ ಬೆಳ್ತಂಗಡಿ ಘಟಕದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ವನ್ನು ಜಿಲ್ಲಾ ಗೌರವಾಧ್ಯಕ್ಷ ಡಾ. ಗೋಪಾಲಕೃಷ್ಣ ಕಾಂಚೋಡು ಇವರ ಉಪಸ್ಥಿತಿಯಲ್ಲಿ ತಾಲೂಕಿನ ಪ್ರಧಾನ ಗೌರವಾಧ್ಯಕ್ಷ ಎ. ಕೆ‌ ಶಿವನ್ ರವರ ಮುಂದಾಳತ್ವದಲ್ಲಿ ಅಧ್ಯಕ್ಷ ಎನ್. ಪಿ ತಂಗಚ್ಚನ್, ಕಾರ್ಯದರ್ಶಿ ಸುರೇಶ್ ಗೌಡ, ಪ್ರಧಾನ ಸಲಹೆಗಾರರಾದ ಕೆ.ಎಸ್ ಮಂಜುನಾಥ್ ಗೌಡ, ಹರೀಶ್ ರೈ ಉಪಾಧ್ಯಕ್ಷ ರು ಸರ್ವಸದಸ್ಯರ ಉಪಸ್ಥಿತಿಯೊಂದಿಗೆ ನೆರವೇರಿತು.

ಧ್ವಜಾರೋಹಣ ದ ನಂತರ ಸಂಘದ ಕಛೇರಿಯಲ್ಲಿ ಎ.ಕೆ ಶಿವನ್ ದೀಪಬೆಳಗಿಸಿ ಶುಭ ಹಾರೈಸಿದರು.

Related posts

ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 94.11 ಫಲಿತಾಂಶ

Suddi Udaya

ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ರಿಗೆ ಗುಂಪಲಾಜೆ ಶ್ರೀ ನಾಗ ರಕ್ತೇಶ್ವರಿ ಸೇವಾ ಟ್ರಸ್ಟ್ ವತಿಯಿಂದ ಗೌರವಾರ್ಪಣೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮಿತ್ತಬಾಗಿಲು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಆರ್ಥಿಕ ಸಹಾಯ

Suddi Udaya

ಗೇರುಕಟ್ಟೆ :ಪರಪ್ಪು ಜಮಾಅತ್ ನಿಂದ ಅಭಿನಂದನಾ ಸಭೆ: ದರ್ಗಾ ಸುತ್ತಮುತ್ತ ಶಾಶ್ವತ ಕಾಮಗಾರಿ ನಡೆಸಿದ ಮುಸ್ಲಿಮ್ ಯೂತ್ ವಿಂಗ್ ಸಮಿತಿಗೆ ಗೌರವಾರ್ಪಣೆ

Suddi Udaya

ಪೆರಿಂಜೆಯಲ್ಲಿ ಶ್ರೀ ಧ.ಮಂ.ಪ್ರೌ.ಶಾಲೆಯ ಎನ್ನೆನ್ನೆಸ್ ವಾರ್ಷಿಕ ಶಿಬಿರದ ಶಿಬಿರಜ್ಯೋತಿ

Suddi Udaya
error: Content is protected !!