September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.27: ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ ವಿವಿಧ ರಸ್ತೆ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಪ.ಜಾತಿ / ಪ.ಪಂಗಡ ಮತ್ತು ದಿವ್ಯಾಂಗಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ

ಮಡಂತ್ಯಾರು : ಗಾಂಧಿ ಗ್ರಾಮ ಹಾಗೂ ಅಮೃತ ಗ್ರಾಮ ಪಂಚಾಯತ್ ಪುರಸ್ಕೃತ ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ ಅಮೃತ ಉದ್ಯಾನವನ, ಸಂಜೀವಿನಿ ಕಟ್ಟಡ, ಗ್ರಾಮ ಪಂಚಾಯತ್ ಕಲಿಕಾ ಕೇಂದ್ರ, ಬಸವನಗುಡಿ ಜಲ ಜೀವನ್ ಮಿಷನ್ ಕಾಮಗಾರಿ, ಕುಂಜತ್ತೋಡಿ ಶಾಲಾ ಶೌಚಾಲಯ, ಹಚ್ಚಬೆ, ಪದೆಂಜಿಲ, ಮಡಂತಡೆ ರಸ್ತೆ ಕಾಮಗಾರಿಗಳ ಲೋಕಾರ್ಪಣೆ ಹಾಗೂ

ಪ.ಜಾತಿ / ಪ.ಪಂಗಡ ಮತ್ತು ದಿವ್ಯಾಂಗಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣಾ ಸಮಾರಂಭವು ಜ.27ರಂದು ಮಡಂತ್ಯಾರು ಗ್ರಾಮ ಪಂಚಾಯತು ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಮಡಂತ್ಯಾರು ಗ್ರಾ.ಪಂ ಅಧ್ಯಕ್ಷೆ ರೂಪ ಎ.ಎಸ್ ರವರು ತಿಳಿಸಿದ್ದಾರೆ.

Related posts

ಕಳೆಂಜ ಗ್ರಾಮದ ಪುಜೇರಿಪಾಲ್ ಮೋನಪ್ಪ ಗೌಡರ ತೋಟಕ್ಕೆ ಕಾಡಾನೆ ದಾಳಿ

Suddi Udaya

ಮಾರ್ಗ ಮಧ್ಯೆ ಕೈಕೊಡುವ ಕೆ.ಎಸ್.ಆರ್.ಟಿ.ಸಿ : ಒಂದೇ ದಿನದಲ್ಲಿ ಆರು ಕಡೆಗಳಲ್ಲಿ ಕೆಟ್ಟು ನಿಂತ ಸಾರಿಗೆ ಬಸ್

Suddi Udaya

ಉಜಿರೆ: ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ:

Suddi Udaya

ಹ್ಯಾಂಡ್ ಬಾಲ್ ಪಂದ್ಯಾಟ: ಸಂತ ತೆರೇಸಾ ಸಂಸ್ಥೆಯ ವಿದ್ಯಾರ್ಥಿಗಳ ಅದ್ಭುತ ಸಾಧನೆ, ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮೂಡುಬಿದಿರೆ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ 35ನೇ ಶಾಖೆ ಉದ್ಘಾಟನೆ

Suddi Udaya

ಧರ್ಮಸ್ಥಳಕ್ಕೆ ಭೇಟಿ ನೀಡಿದ ರಶ್ಯಾದ ಪ್ರವಾಸಿಗರು

Suddi Udaya
error: Content is protected !!