September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.27: ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ ವಿವಿಧ ರಸ್ತೆ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಪ.ಜಾತಿ / ಪ.ಪಂಗಡ ಮತ್ತು ದಿವ್ಯಾಂಗಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ

ಮಡಂತ್ಯಾರು : ಗಾಂಧಿ ಗ್ರಾಮ ಹಾಗೂ ಅಮೃತ ಗ್ರಾಮ ಪಂಚಾಯತ್ ಪುರಸ್ಕೃತ ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ ಅಮೃತ ಉದ್ಯಾನವನ, ಸಂಜೀವಿನಿ ಕಟ್ಟಡ, ಗ್ರಾಮ ಪಂಚಾಯತ್ ಕಲಿಕಾ ಕೇಂದ್ರ, ಬಸವನಗುಡಿ ಜಲ ಜೀವನ್ ಮಿಷನ್ ಕಾಮಗಾರಿ, ಕುಂಜತ್ತೋಡಿ ಶಾಲಾ ಶೌಚಾಲಯ, ಹಚ್ಚಬೆ, ಪದೆಂಜಿಲ, ಮಡಂತಡೆ ರಸ್ತೆ ಕಾಮಗಾರಿಗಳ ಲೋಕಾರ್ಪಣೆ ಹಾಗೂ

ಪ.ಜಾತಿ / ಪ.ಪಂಗಡ ಮತ್ತು ದಿವ್ಯಾಂಗಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣಾ ಸಮಾರಂಭವು ಜ.27ರಂದು ಮಡಂತ್ಯಾರು ಗ್ರಾಮ ಪಂಚಾಯತು ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಮಡಂತ್ಯಾರು ಗ್ರಾ.ಪಂ ಅಧ್ಯಕ್ಷೆ ರೂಪ ಎ.ಎಸ್ ರವರು ತಿಳಿಸಿದ್ದಾರೆ.

Related posts

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ತಿಮರೋಡಿ ಗಡಿಪಾರು ಬಗ್ಗೆ ಪೊಲೀಸರಿಂದ ಮೈಕ್ ಮೂಲಕ ಪ್ರಕಟಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿದ್ಯೇಂದ್ರತೀರ್ಥ ಶ್ರೀಪಾದರ ಭೇಟಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿತುಳು ನಾಡು-ನುಡಿ-ಸಂಸ್ಕೃತಿ ಒರಿಪಾವುನ ಬುಳೆಪಾವುನ ಮಾರ್ಗೋಪಾಯೊಲು” ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಬೆಳಾಲು : ಕಾನನದಲ್ಲಿ ಸಿಕ್ಕ ಮಗುವಿನ ಪೋಷಕರ ಪತ್ತೆಗೆ ಮನವಿ

Suddi Udaya

ಉಜಿರೆ ಅನುಗ್ರಹ ಎಲ್.ಕೆ.ಜಿ ವಿದ್ಯಾರ್ಥಿಗಳಿಂದ ಸೃಜನಾತ್ಮಕ ಚಟುವಟಿಕೆ

Suddi Udaya

ಬಂಗೇರರು ಕೊನೆಯ ಬಾರಿ ವಿಧಾನಸೌಧಕ್ಕೆ ಭೇಟಿ ನೀಡಿ ಶಿಫಾರಸ್ಸು ಮಾಡಿದ ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿ ಗೌರವ ನೀಡಿದ ಮುಖ್ಯಮಂತ್ರಿಗಳು

Suddi Udaya
error: Content is protected !!