ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ ಮೂಡಾಯಿಬೆಟ್ಟು ಹಂದಿ ಸಾಕಾಣಾ ಕೇಂದ್ರದಿಂದ ಹಂದಿಯನ್ನು ಎಳೆದೊಯ್ದ ಚಿರತೆ

ನಡ: ಇಲ್ಲಿಯ ನಡ ಗ್ರಾಮದ ಮೂಡಾಯಿಬೆಟ್ಟು ಎಂಬಲ್ಲಿ ಹಂದಿ ಸಾಕುವ ಶೆಡ್‌ನಿಂದ ಹಂದಿಯೊಂದನ್ನು ಚಿರತೆ ಎಳೆದೊಯ್ದ ಘಟನೆ ನಿನ್ನೆ ರಾತ್ರಿ ನಡೆದಿದೆ ಎಂದು ಸ್ಥಳೀಯರಾದ ಶ್ಯಾಮಸುಂದರ್ ನಡ ಮಾಹಿತಿ ನೀಡಿದ್ದಾರೆ.

ನಡ ಗ್ರಾಮದ ಮೂಡಾಯಿಬೆಟ್ಟು ನಿವಾಸಿ ವಿನ್ಸೆಂಟ್ ಎಂಬವರು ಹಂದಿ ಸಾಕಾಣೆ ಮಾಡುತ್ತಿದ್ದು, ಇಂದು ಬೆಳಿಗ್ಗೆ ಹಂದಿ ಸಾಕಾಣೆ ಮಾಡುವ ಶೆಡ್‌ನ ಬಳಿ ರಕ್ತದ ಕಲೆಗಳು ಕಂಡು ಬಂದಿದ್ದು, ಇವರ ಸಾಕುತ್ತಿದ್ದ ಹಂದಿಗಳಲ್ಲಿ ಒಂದು ಹಂದಿ ನಾಪತ್ತೆಯಾಗಿರುವುದು ಕಂಡು ಬಂದಿದೆ. ಶೆಡ್‌ಗೆ ನುಗ್ಗಿದ ಚಿರತೆ ಹಂದಿಯನ್ನು ಕಾಡಿಗೆ ಎಳೆದೊಯ್ದಿರಬಹುದೆಂದು ಸಂಶಯಿಸಲಾಗಿದೆ. ಮೂಡಾಯಿಬೆಟ್ಟು ಪರಿಸರದ ಕಾಡಿನಲ್ಲಿ ಚಿರತೆ ಓಡಾಟವಿದೆ ಎಂದು ಸ್ಥಳೀಯರಾದ ಶ್ಯಾಮ್‌ಸುಂದರ್ ನಡ ತಿಳಿಸಿದ್ದಾರೆ. ಸಮೀಪದಲ್ಲೆ ಸರಕಾರಿ ಶಾಲೆಯೊಂದಿದ್ದು, ಸ್ಥಳೀಯರಲ್ಲಿ ಆಂತಕ ಎದುರಾಗಿದೆ.

Related posts

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಇಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕೆರೆ ಬಯಲು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಡಿಕೆ ಎಲೆಚುಕ್ಕಿ ರೋಗ: ರೈತರಿಗೆ ಸಹಾಯಧನ ನೀಡಲು ಶಿಫಾರಸ್ಸು ಅರ್ಜಿ ಸಲ್ಲಿಕೆಗೆ ಸೂಚನೆ

Suddi Udaya

ಕೊರಂಜ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಮೆಟ್ರಿಕ್ ಮೇಳ

Suddi Udaya

ಶ್ರೀ ಕ್ಷೇತ್ರ ಬಂಗಾಡಿ ಸತ್ಯ ಸಾರಮಾನಿ ಕಾನದ ಕಟದ ಜನ್ಮಭೂಮಿ’ ವಾರ್ಷಿಕ ಪರ್ವ ಹಾಗೂ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಮಳೆಗಾಲದ ಮೆಗಾ ಆಫರ್ ಸೇಲ್‌ಗೆ ಚಾಲನೆ – ಸುನಿಲ್ ಸಿಲ್ಕ್ ಸಾರೀಸ್‌ನಲ್ಲಿ ಆಕರ್ಷಕ ರಿಯಾಯಿತಿಗಳ ಮಹಾಪರ್ವ

Suddi Udaya
error: Content is protected !!