ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಾವೂರು ಜಾತ್ರಾ ಮಹೋತ್ಸವ: ಡಾ. ವೀಣಾ ಬನ್ನಂಜೆ ಅವರಿಂದ ಮೂರನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ


ನಾವೂರು: ನಾವೂರು ವಾರ್ಷಿಕ ಜಾತ್ರಾ ಮಹೋತ್ಸವವು ಜ. 23 ರಿಂದ ವಿದ್ಯುಕ್ತವಾಗಿ ಆರಂಭಗೊಂಡಿದ್ದು ಫೆ. 1 ರ ವರೆಗೆ ನಡೆಯಲಿದೆ.

ಜಾತ್ರೆಯ ಅಂಗವಾಗಿ ಡಾ. ವೀಣಾ ಬನ್ನಂಜೆ ಅವರಿಂದ ಶ್ರೀ ಕೃಷ್ಣ ಕಥಾಮೃತ ಮಾಲಿಕೆಯ ಮೂರನೆಯ ದಿನದಂದು, ವಿಷ್ಣು ಸಹಸ್ರನಾಮದೊಂದಿಗೆ ಆರಂಭಗೊಂಡ ಕಾರ್ಯಕ್ರಮವು ಜೀವನದ ಪಾಠವನ್ನು ಮಾರ್ಮಿಕವಾಗಿ ನುಡಿದಿದ್ದು ಹೀಗೆ ಪ್ರತಿಯೊಂದರಲ್ಲೂ ತನಗಿಂತ ಹಿರಿಯರ ಮಾತನ್ನು ಹಿಂಬಾಲಿಸಬೇಕಾಗಿಲ್ಲ ಅದಕ್ಕೊಂದು ಉದಾಹರಣೆ ಕೊಟ್ಟಿದ್ದು ಹೀಗೆ ಶ್ರೀ ಕೃಷ್ಣ ತನ್ನ ಅಣ್ಣನ ಮಾತನ್ನು ಪ್ರಶ್ನಿಸಿ ದೊಡ್ಡವನಾದ ಭರತ ಅಣ್ಣನ ಮಾತನ್ನು ಪ್ರಶ್ನಿಸದೆ ದೊಡ್ಡವನದ ಭಗವಂತನ ಅದ್ಭುತವಾದ ಆಯಾಮಗಳು ಭೀಷ್ಮಾಚಾರ್ಯರು ಸಾತ್ವಿಕ ಸ್ವಭಾವದವರು ಅನಿವಾರ್ಯವಾಗಿ ಕೌರವರ ಜೊತೆ ಕೈಜೋಡಿಸಬೇಕಾಯಿತು. ಅಕ್ರೂರ ಕಂಸನ ಜೊತೆ ಇರುವ ಅನಿವಾರ್ಯ ಎದುರಾಯಿತು ಆದರೆ ಧರ್ಮ ಶ್ರೀ ಕೃಷ್ಣನ ಬಳಿ ಹೋಗುವಂತೆ ಪ್ರೇರೇಪಿಸಿತು. ವರದಿ- ರತ್ನಾಕರ್ ನಾವೂರು.

Related posts

ಡಿ.3: ಬೆಳ್ತಂಗಡಿ ಹಳೆಕೋಟೆ ಜೋರ್ಡನ್ ರಿವರ್ ವೆಲ್ ವ್ಯೂ ರೂಮ್ಸ್ & ಸೂಟ್ಸ್ ವಿಸ್ಕೃತ ಕಟ್ಟಡದ ಉದ್ಘಾಟನೆ

Suddi Udaya

ಬೆಳ್ತಂಗಡಿ: ಅಕ್ರಮ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ಪೊಲೀಸ್ ವಶ

Suddi Udaya

ಕೊಕ್ಕಡ: ಕಲಾಯಿ ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಪುಂಜಾಲಕಟ್ಟೆ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪಣಾ ದಿನಾಚರಣೆ

Suddi Udaya

ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ ಥಾರ್

Suddi Udaya

ಆಲಡ್ಕ ಹಿಂದು ಯುವಶಕ್ತಿ ಸಂಘಟನೆಯ 44 ನೇ ಸೇವಾಯೋಜನೆಯ ವೈದ್ಯಕೀಯ ನೆರವು ಹಸ್ತಾಂತರ

Suddi Udaya
error: Content is protected !!