July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಾವೂರು ಜಾತ್ರಾ ಮಹೋತ್ಸವ: ಡಾ. ವೀಣಾ ಬನ್ನಂಜೆ ಅವರಿಂದ ಮೂರನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ


ನಾವೂರು: ನಾವೂರು ವಾರ್ಷಿಕ ಜಾತ್ರಾ ಮಹೋತ್ಸವವು ಜ. 23 ರಿಂದ ವಿದ್ಯುಕ್ತವಾಗಿ ಆರಂಭಗೊಂಡಿದ್ದು ಫೆ. 1 ರ ವರೆಗೆ ನಡೆಯಲಿದೆ.

ಜಾತ್ರೆಯ ಅಂಗವಾಗಿ ಡಾ. ವೀಣಾ ಬನ್ನಂಜೆ ಅವರಿಂದ ಶ್ರೀ ಕೃಷ್ಣ ಕಥಾಮೃತ ಮಾಲಿಕೆಯ ಮೂರನೆಯ ದಿನದಂದು, ವಿಷ್ಣು ಸಹಸ್ರನಾಮದೊಂದಿಗೆ ಆರಂಭಗೊಂಡ ಕಾರ್ಯಕ್ರಮವು ಜೀವನದ ಪಾಠವನ್ನು ಮಾರ್ಮಿಕವಾಗಿ ನುಡಿದಿದ್ದು ಹೀಗೆ ಪ್ರತಿಯೊಂದರಲ್ಲೂ ತನಗಿಂತ ಹಿರಿಯರ ಮಾತನ್ನು ಹಿಂಬಾಲಿಸಬೇಕಾಗಿಲ್ಲ ಅದಕ್ಕೊಂದು ಉದಾಹರಣೆ ಕೊಟ್ಟಿದ್ದು ಹೀಗೆ ಶ್ರೀ ಕೃಷ್ಣ ತನ್ನ ಅಣ್ಣನ ಮಾತನ್ನು ಪ್ರಶ್ನಿಸಿ ದೊಡ್ಡವನಾದ ಭರತ ಅಣ್ಣನ ಮಾತನ್ನು ಪ್ರಶ್ನಿಸದೆ ದೊಡ್ಡವನದ ಭಗವಂತನ ಅದ್ಭುತವಾದ ಆಯಾಮಗಳು ಭೀಷ್ಮಾಚಾರ್ಯರು ಸಾತ್ವಿಕ ಸ್ವಭಾವದವರು ಅನಿವಾರ್ಯವಾಗಿ ಕೌರವರ ಜೊತೆ ಕೈಜೋಡಿಸಬೇಕಾಯಿತು. ಅಕ್ರೂರ ಕಂಸನ ಜೊತೆ ಇರುವ ಅನಿವಾರ್ಯ ಎದುರಾಯಿತು ಆದರೆ ಧರ್ಮ ಶ್ರೀ ಕೃಷ್ಣನ ಬಳಿ ಹೋಗುವಂತೆ ಪ್ರೇರೇಪಿಸಿತು. ವರದಿ- ರತ್ನಾಕರ್ ನಾವೂರು.

Related posts

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya

ಕಳೆಂಜ: ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿತ

Suddi Udaya

ವೇಣೂರು ಸರಕಾರಿ ಪ.ಪೂ. ಕಾಲೇಜಿಗೆ ಶೇ.94.47 ಫಲಿತಾಂಶ

Suddi Udaya

ಇಂದಬೆಟ್ಟುವಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯ ಮಾಹಿತಿ ಕಾರ್ಯಾಗಾರ ; ನವಭಾರತ್ ಗೆಳೆಯರ ಬಳಗದ ಯುವಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕ ಹರೀಶ್ ಪೂಂಜ

Suddi Udaya

ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದ ವತಿಯಿಂದ ಶ್ರಮದಾನ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ : ಯಶ್ವಿತ್ ಗೆ ಶೇ.90.40 ಅಂಕ

Suddi Udaya
error: Content is protected !!