July 23, 2026
ಅಭಿನಂದನೆಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ನಿರೂಪಕ ಅಜಿತ್ ಕೊಕ್ರಾಡಿ ಯವರಿಗೆ ” ನಿರೂಪಣಾ ರತ್ನ ರಾಜ್ಯ ಪ್ರಶಸ್ತಿ -2026″

ಬೆಳ್ತಂಗಡಿ: ಸುಮಾರು ದಶಕಗಳಿಂದ ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ಸಾಹಿತ್ಯ, ಕ್ರೀಡೆ ಮೊದಲಾದ ಕ್ಷೇತ್ರಗಳಲ್ಲಿ ವಿವಿಧ ಸಭೆ ಸಮಾರಂಭಗಳ ಕಾರ್ಯಕ್ರಮ ನಿರೂಪಕನಾಗಿ ತನ್ನ ವಿಶಿಷ್ಟ ಸ್ಪಷ್ಟ ಕಂಠ ಸಿರಿಯೊಂದಿಗೆ, ತನ್ನದೇ ಆದ ಮಾತಿನ ಶೈಲಿಯ ಮೂಲಕ ಕಾರ್ಯಕ್ರಮ ನಿರೂಪಣೆಗೆ ವಿಶೇಷ ಮೆರುಗನ್ನು ತಂದು ಕೊಟ್ಟ ನಿರೂಪಕ ಹಾಗೂ ಸರಕಾರಿ ಪ್ರೌಢಶಾಲೆ ಗೇರುಕಟ್ಟೆಯ ದೈಹಿಕ ಶಿಕ್ಷಣ ಶಿಕ್ಷಕ ಅಜಿತ್ ಕೊಕ್ರಾಡಿ ಇವರ ಉತ್ತಮ ನಿರೂಪಣಾ ಕೌಶಲ್ಯವನ್ನು ಗುರುತಿಸಿ, ಕನ್ನಡದ ಖ್ಯಾತ ನಿರೂಪಕಿ ಅಪರ್ಣ ರವರ ಸಂಸ್ಮರಣೆಯಲ್ಲಿ ಸ್ಪಾರ್ಕ್ ಅಕಾಡೆಮಿ (ರಿ) ಬೆಂಗಳೂರು, ಸೂರ್ಯ ಫೌಂಡೇಶನ್ (ರಿ) ಬೆಂಗಳೂರು ಇವರು ಲಕ್ಷ್ಯ ಕೆರಿಯರ್ ಅಕಾಡೆಮಿ (ರಿ ) ಬೆಂಗಳೂರು ಇದರ ಆವರಣದಲ್ಲಿ ” ನಿರೂಪಣಾ ರತ್ನ ರಾಜ್ಯ ಪ್ರಶಸ್ತಿ -2026 ನ್ನು ನೀಡಿ ಗೌರವಿಸಿ ಸನ್ಮಾನಿಸಿರುತ್ತಾರೆ.

Related posts

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಿನಿ-ಅನ್ವೇಷಣಾ-2024

Suddi Udaya

ಡಿಪ್ಲೋಮ – CET ಪರೀಕ್ಷೆ : ಉಜಿರೆಯ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿಗೆ ಅತ್ಯುತ್ತಮ ರ‍್ಯಾಂಕ್

Suddi Udaya

ಮಚ್ಚಿನ: ಹೆನ್ರಿ ರೋಡ್ರಿಗಸ್ ನಿಧನ

Suddi Udaya

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Suddi Udaya

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಲಬ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!