September 6, 2026
ಅಭಿನಂದನೆಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ನಿರೂಪಕ ಅಜಿತ್ ಕೊಕ್ರಾಡಿ ಯವರಿಗೆ ” ನಿರೂಪಣಾ ರತ್ನ ರಾಜ್ಯ ಪ್ರಶಸ್ತಿ -2026″

ಬೆಳ್ತಂಗಡಿ: ಸುಮಾರು ದಶಕಗಳಿಂದ ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ಸಾಹಿತ್ಯ, ಕ್ರೀಡೆ ಮೊದಲಾದ ಕ್ಷೇತ್ರಗಳಲ್ಲಿ ವಿವಿಧ ಸಭೆ ಸಮಾರಂಭಗಳ ಕಾರ್ಯಕ್ರಮ ನಿರೂಪಕನಾಗಿ ತನ್ನ ವಿಶಿಷ್ಟ ಸ್ಪಷ್ಟ ಕಂಠ ಸಿರಿಯೊಂದಿಗೆ, ತನ್ನದೇ ಆದ ಮಾತಿನ ಶೈಲಿಯ ಮೂಲಕ ಕಾರ್ಯಕ್ರಮ ನಿರೂಪಣೆಗೆ ವಿಶೇಷ ಮೆರುಗನ್ನು ತಂದು ಕೊಟ್ಟ ನಿರೂಪಕ ಹಾಗೂ ಸರಕಾರಿ ಪ್ರೌಢಶಾಲೆ ಗೇರುಕಟ್ಟೆಯ ದೈಹಿಕ ಶಿಕ್ಷಣ ಶಿಕ್ಷಕ ಅಜಿತ್ ಕೊಕ್ರಾಡಿ ಇವರ ಉತ್ತಮ ನಿರೂಪಣಾ ಕೌಶಲ್ಯವನ್ನು ಗುರುತಿಸಿ, ಕನ್ನಡದ ಖ್ಯಾತ ನಿರೂಪಕಿ ಅಪರ್ಣ ರವರ ಸಂಸ್ಮರಣೆಯಲ್ಲಿ ಸ್ಪಾರ್ಕ್ ಅಕಾಡೆಮಿ (ರಿ) ಬೆಂಗಳೂರು, ಸೂರ್ಯ ಫೌಂಡೇಶನ್ (ರಿ) ಬೆಂಗಳೂರು ಇವರು ಲಕ್ಷ್ಯ ಕೆರಿಯರ್ ಅಕಾಡೆಮಿ (ರಿ ) ಬೆಂಗಳೂರು ಇದರ ಆವರಣದಲ್ಲಿ ” ನಿರೂಪಣಾ ರತ್ನ ರಾಜ್ಯ ಪ್ರಶಸ್ತಿ -2026 ನ್ನು ನೀಡಿ ಗೌರವಿಸಿ ಸನ್ಮಾನಿಸಿರುತ್ತಾರೆ.

Related posts

ಉಜಿರೆ: ಮುಂಡತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಲಯನ್ ಎಂ. ಜಿ. ಶೆಟ್ಟಿಯವರಿಗೆ ನುಡಿನಮನ

Suddi Udaya

ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ನಾರಾವಿ ವಲಯದ ಸಾವ್ಯಾ -ಕೊಕ್ರಾಡಿ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯ ಯುವ ನ್ಯಾಯವಾದಿ ಪ್ರಜ್ವಲ್ ನಿಧನ

Suddi Udaya

ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಎಕ್ಸೆಲ್ ಟೆಕ್ನೊ ಸ್ಕೂಲ್ ವೇಣೂರಿಗೆ ಶೇ.100 ಫಲಿತಾಂಶ:ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಬಿ

Suddi Udaya
error: Content is protected !!