25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ : ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ದೈಹಿಕ ಶಿಕ್ಷಕ ಪ್ರವೀಣ್ ಎನ್ ರವರ ನೇತೃತ್ವದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ಧ್ವಜಾರೋಹಣವನ್ನು ನೆರವೇರಿಸಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ಮತ್ತು ಅತಿಥಿ ಸ್ಥಾನವನ್ನು ಸಹ ಶಿಕ್ಷಕಿ ಜೆಸಿಂತಾ ರೋಡ್ರಿ ಗಸ್ ವಹಿಸಿದರು. ಶಾಲಾ ವಿದ್ಯಾರ್ಥಿಗಳಿಂದ ಭಾಷಣ, ದೇಶಭಕ್ತಿ ಮುಂತಾದ ಕಾರ್ಯಕ್ರಮಗಳು ಜರುಗಿದವು. ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು.

ಸಹ ಶಿಕ್ಷಕಿಯರಾದ ಶ್ರೀಮತಿ ಪ್ರಮೀಳಾ ಎನ್ ಮತ್ತು ಶ್ರೀಮತಿ ಸೌಮ್ಯ ಪಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಕಲ್ಮಂಜ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ನಡ ಸರಕಾರಿ ಪಿ.ಯು ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಲಾಯಿಲ: ರಸ್ತೆ ದಾಟುತ್ತಿರುವ ವೇಳೆ ಪಿಕಪ್ ಡಿಕ್ಕಿ: ಪಾರೆಂಕಿಯ ಬಾಲಕ ರಂಝಿನ್ ಸಾವು

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಕನ್ಯಾಡಿ 32 ಮತ್ತು 33 ಬೂತ್‌ಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!