July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ : ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ದೈಹಿಕ ಶಿಕ್ಷಕ ಪ್ರವೀಣ್ ಎನ್ ರವರ ನೇತೃತ್ವದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ಧ್ವಜಾರೋಹಣವನ್ನು ನೆರವೇರಿಸಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ಮತ್ತು ಅತಿಥಿ ಸ್ಥಾನವನ್ನು ಸಹ ಶಿಕ್ಷಕಿ ಜೆಸಿಂತಾ ರೋಡ್ರಿ ಗಸ್ ವಹಿಸಿದರು. ಶಾಲಾ ವಿದ್ಯಾರ್ಥಿಗಳಿಂದ ಭಾಷಣ, ದೇಶಭಕ್ತಿ ಮುಂತಾದ ಕಾರ್ಯಕ್ರಮಗಳು ಜರುಗಿದವು. ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು.

ಸಹ ಶಿಕ್ಷಕಿಯರಾದ ಶ್ರೀಮತಿ ಪ್ರಮೀಳಾ ಎನ್ ಮತ್ತು ಶ್ರೀಮತಿ ಸೌಮ್ಯ ಪಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಕಾಶಿಪಟ್ಣ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡದಲ್ಲಿ ಪರಿಸರ ಮಾಹಿತಿ ಮತ್ತು ಗಿಡ ನೆಡುವ ಕಾರ್ಯಕ್ರಮ

Suddi Udaya

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ವಿಜಯ ಕುಮಾರ್, ಉಪಾಧ್ಯಕ್ಷರಾಗಿ ಕುಸುಮಾ ಅವಿರೋಧ ಆಯ್ಕೆ

Suddi Udaya

ಬೆಳಾಲು: ನಾಲ್ಕು ತಿಂಗಳ ಹೆಣ್ಣು ಮಗು ಕಾಡಿನಲ್ಲಿ ಪತ್ತೆ: ಸಾರ್ವಜನಿಕರಿಂದ ರಕ್ಷಣೆ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬೃಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ತೆರವುಗೊಳಿಸುವಂತೆ ಹರೀಶ್ ಕಾರಿಂಜ ಒತ್ತಾಯ

Suddi Udaya
error: Content is protected !!