22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗಣರಾಜ್ಯೋತ್ಸವ ಆಚರಣೆ ತಾಲೂಕು ಆಡಳಿತ ಸೌಧ ಆವರಣದಲ್ಲಿ ಜ.26 ರಂದು ನಡೆಯಿತು.

ತಹಶೀಲ್ದಾರ್ ಪ್ರಥ್ವಿ ಸಾನಿಕಂ ಧಜ್ವಾರೋಹಣ ನೆರವೇರಿಸಿದರು. ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಪ್ರಧಾನ ಭಾಷಣ ಮಾಡಿದರು. ಪಿಡಬ್ಲ್ಯೂಡಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಬಕ್ಕಪ್ಪ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಕೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಲೂಕು ಪಂಚಾಯತ್ ಇಓ ಭವಾನಿ ಶಂಕರ್ ಸ್ವಾಗತಿಸಿದರು.
ಪೋಲಿಸರು, ಗೃಹ ರಕ್ಷಕ ದಳದ ಸಿಬ್ಬಂದಿಗಳು, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನ ನಡೆಸಿದರು.

Related posts

ಗುರುವಾಯನಕೆರೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ತರಭೇತಿ ನೀಡಿದ ಅಲ್ಫೋನ್ಸ್ ಫ್ರಾಂಕೋ

Suddi Udaya

‍ಮುಂಡಾಜೆ: ಇಂದುಮತಿ ಫಡಕೆ ನಿಧನ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಗೆ ಶೇ. 88.2 ಫಲಿತಾಂಶ

Suddi Udaya

ವೇಣೂರು: ಅಕ್ರಮ ಮರಳು ಸಾಗಟ: ರೂ.6 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

Suddi Udaya

ಕೊಕ್ಕಡ ಶ್ರೀ ಲಕ್ಷ್ಮೀ ಲೇಡಿಸ್ ಬ್ಯೂಟಿಪಾರ್ಲರ್ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಬಂಗ್ಲೆಗುಡ್ಡೆ ಪ್ರದೇಶಕ್ಕೆ ಮತ್ತೆ ಎಸ್.ಐ‌.ಟಿ ಎಂಟ್ರಿ

Suddi Udaya
error: Content is protected !!