22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ 77 ನೇ ಗಣರಾಜ್ಯೋತ್ಸವ

ಉಜಿರೆ: ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ 77 ನೇ ಗಣರಾಜ್ಯೋತ್ಸವವನ್ನು ಜ.26ರಂದು ಸಂಭ್ರಮದಿಂದ ಆಚರಿಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ವಿದ್ಯಾ ಟಿ ಧ್ವಜಾರೋಹಣ ನೆರವೇರಿಸಿ ಸಂವಿಧಾನದ ಮಹತ್ವ, ವಿಶೇಷತೆಯ ಬಗ್ಗೆ ತಿಳಿಸಿದರು. ಎನ್.ಸಿ.ಸಿ ಅಧಿಕಾರಿಗಳಾದ ಸದಾನಂದ ಮತ್ತು ವಿವೇಕ್ ಜೈನ್ , ಎನ್.ಸಿ.ಸಿ ಆರ್ಮಿ ಮತ್ತು ನೇವಲ್ ಕೆಡೆಟ್ ಗಳು ಹಾಜರಿದ್ದು ರತ್ನವರ್ಮ ಕ್ರೀಡಾಂಗಣದಲ್ಲಿ ಜರಗಿದ ಪಥಸಂಚಲನದಲ್ಲಿ ಭಾಗವಹಿಸಿದರು.

ಶಿಕ್ಷಕ ಚಂದ್ರಶೇಖರ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಪರಮೇಶ್ವರ್ ಧನ್ಯವಾದ ನೀಡಿದರು. ವಿದ್ಯಾರ್ಥಿಗಳು ಶಿಕ್ಷಕವೃಂದ, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು

Related posts

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ

Suddi Udaya

ಎ.22: ಮುಂಡೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ “ಹರಿ ದರ್ಶನ” ಯಕ್ಷಗಾನ ಬಯಲಾಟ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಎಂ.ಎಚ್ ರೇವಣ್ಣ ಭೇಟಿ

Suddi Udaya

ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಉಜಿರೆ ನಿವಾಸಿ ಅಲ್ಪೋನ್ಸ್‌ ಕರ್ಡೋಜ್ ರಿಗೆ ರೂ. 2.72 ಲಕ್ಷ ವಂಚನೆ

Suddi Udaya

ಭಾರತೀಯ ಮಜ್ದೂರ್ ಸಂಘ ಕೊಕ್ಕಡ ವಲಯ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ ಶೇಖರ್ ಗೌಡ ದೇವಸ ಸವಣಾಲು ನೇಮಕ

Suddi Udaya
error: Content is protected !!