September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಆಶ್ರಯದಲ್ಲಿ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಆಶ್ರಯದಲ್ಲಿ 15 ನೇ ವರ್ಷದ ಶನಿ ಪೂಜಾ ಪ್ರಯುಕ್ತ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ ಸಾವ್ಯದಲ್ಲಿ ನಡೆಯಿತು.

ಪಂದ್ಯಾಟ ಕೂಟವನ್ನು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಯಂತ್ ಕೋಟ್ಯಾನ್ ಉದ್ಘಾಟಿಸಿ ಪಂದ್ಯಾಟ ಕೂಟಕ್ಕೆ ಶುಭ ಹಾರೈಸಿದರು. ಪಂಚಾಯತ್ ಅಧ್ಯಕ್ಷ ನಿತಿನ್ ಅಂಡಿಂಜೆ, ಚಂದ್ರಕಾಂತ್ ಕೊಕ್ರಾಡಿ, ಜಗದೀಶ್ ಹೆಗ್ಡೆ ಕೊಕ್ರಾಡಿ, ವಿಠಲ್ ಸುವರ್ಣ ಸಾವ್ಯ, ರಾಜೇಶ್ ಅಂಡಿಂಜೆ, ಹರೀಶ್ ಹೆಗ್ಡೆ, ಸಂತೋಷ್ ಒದ್ರೇಲ್, ಸರೋಜ ಭಾಗವಹಿಸಿದ್ದರು.

ಪಂದ್ಯಾಟದಲ್ಲಿ ಟೀಮ್ ಅಯಾನ್ ಪೂಜಾರಿ ಕಾಶಿಪಟ್ಣ ತಂಡ ಪ್ರಥಮ ಸ್ಥಾನ , ಶ್ರೀಮಾತ ನಾಲ್ಕೂರು ತಂಡ ದ್ವಿತೀಯ ಸ್ಥಾನ ಪಡೆಯಿತು.

Related posts

ಯಕ್ಷಧ್ರುವ ಪಟ್ಣ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವ ಡಿ.2: ಉಜಿರೆ ರಥಬೀದಿಯಲ್ಲಿ ” ಯಕ್ಷ ಸಂಭ್ರಮ-2023″

Suddi Udaya

ಹೊಸಂಗಡಿ ಗ್ರಾ.ಪಂ. ಉಪ ಚುನಾವಣೆಯಲ್ಲಿ ಜಯ ಗಳಿಸಿದ ಆನಂದ ಬಂಗೇರರಿಗೆ ರಕ್ಷಿತ್ ಶಿವರಾಂರಿಂದ ಅಭಿನಂದನೆ

Suddi Udaya

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ನಡ ನಿವಾಸಿಗಳಿಂದ ಅಭಿನಂದನೆ

Suddi Udaya

ಪಟ್ರಮೆ: ಕೂಡಿಗೆ ಸೇತುವೆ ಅಡಿಯಲ್ಲಿ ಯುವಕನ ಶವ ಪತ್ತೆ

Suddi Udaya

ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕ: ಕಳೆದುಹೋದ ಚಿನ್ನದ ಬ್ರಾಸ್ ಲೆಟ್ ಪತ್ತೆ

Suddi Udaya

ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್‌, ಅರ್ವ ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya
error: Content is protected !!